Tuesday, March 10, 2026

salaga

ಬಂಡಿ ಮಾಕಾಳಮ್ಮನ ಸನ್ನಿಧಿಯಲ್ಲಿ ದುನಿಯಾ ವಿಜಯ್ “ಭೀಮ” ಅದ್ದೂರಿ ಮುಹೂರ್ತ

  ತಮ್ಮ ಅಭಿನಯದ ಮೂಲಕ ಮನೆಮಾತಾಗಿದ್ದ ದುನಿಯಾ ವಿಜಯ್, "ಸಲಗ" ಮೂಲಕ ನಿರ್ದೇಶಕರಾಗೂ ಯಶಸ್ವಿಯಾದರು. ವಿಜಯ್ ಅವರ ಎರಡನೇ ನಿರ್ದೇಶನದ "ಭೀಮ" ಚಿತ್ರದ ಮುಹೂರ್ತ ಸಮಾರಂಭ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ನಟರಾದ ಶ್ರೀನಗರ ಕಿಟ್ಟಿ, ಡಾಲಿ ಧನಂಜಯ, ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್, ನಾಗಿ ಮುಂತಾದ ಗಣ್ಯರು ಈ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. "ಸಲಗ" ನಂತರ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img