Sunday, April 26, 2026

salaga

ಬಂಡಿ ಮಾಕಾಳಮ್ಮನ ಸನ್ನಿಧಿಯಲ್ಲಿ ದುನಿಯಾ ವಿಜಯ್ “ಭೀಮ” ಅದ್ದೂರಿ ಮುಹೂರ್ತ

  ತಮ್ಮ ಅಭಿನಯದ ಮೂಲಕ ಮನೆಮಾತಾಗಿದ್ದ ದುನಿಯಾ ವಿಜಯ್, "ಸಲಗ" ಮೂಲಕ ನಿರ್ದೇಶಕರಾಗೂ ಯಶಸ್ವಿಯಾದರು. ವಿಜಯ್ ಅವರ ಎರಡನೇ ನಿರ್ದೇಶನದ "ಭೀಮ" ಚಿತ್ರದ ಮುಹೂರ್ತ ಸಮಾರಂಭ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ನಟರಾದ ಶ್ರೀನಗರ ಕಿಟ್ಟಿ, ಡಾಲಿ ಧನಂಜಯ, ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್, ನಾಗಿ ಮುಂತಾದ ಗಣ್ಯರು ಈ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. "ಸಲಗ" ನಂತರ...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img