Monday, November 17, 2025

#salagar protest

Salagar; ಉ.ಕರ್ನಾಟಕವನ್ನು ಬರಪೀಡಿತ ಎಂದು ಘೋಷಿಸಿ : ಶರಣು ಸಲಗರ್

ಬಸವಕಲ್ಯಾಣ: ರಾಜ್ಯ ಸರ್ಕಾರದ ವಿರುದ್ಧ ಬಸವಕಲ್ಯಾಣ ಬಿಜೆಪಿಯ ರೈತ ಮೋರ್ಚಾ ನಗರ ಮತ್ತು ಗ್ರಾಮೀಣ ಮಂಡಳಿ ವತಿಯಿಂದ ಪ್ರತಿಭಟನೆ ರ್ಯಾಲಿ ಕೈಗೊಂಡರು.ಶಾಸಕ ಶರಣು ಸಲಗರ್ ಬಸವಕಲ್ಯಾಣ ಮತಕ್ಷೇತ್ರ ಸೇರಿ ಇಡೀ ಉತ್ತರ ಕರ್ನಾಟಕವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿದರು. ರಾಜ್ಯ ಸರ್ಕಾರ ಕೆಲವು ಕಾಂಗ್ರೆಸ್ ಪಕ್ಷದ ಶಾಸಕರಿರುವ ಪ್ರದೇಶಗಳನ್ನು ಮಾತ್ರ ಬರಗಾಲ ಪೀಡಿತ ಪ್ರದೇಶವೆಂದು...
- Advertisement -spot_img

Latest News

ಏನೇನ್ ಕಿಸಿಯೋಕಾಗುತ್ತೆ ಕಿಸಿ ನಾಚಿಕೆಗೇಡಿನ ಪರಿಸ್ಥಿತಿ!: Nagathihalli Chandrashekhar Podcast

Sandalwood: ಸ್ಯಾಂಡಲ್‌ವುಡ್‌ ಪ್ರಸಿದ್ಧ ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಜಾತಿಗಳ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=uU_G2AoJlsc ಚಂದ್ರಶೇಖರ್ ಅವರು ನಗರವನ್ನೂ ನೋಡಿದ್ದಾರೆ, ಹಳ್ಳಿಯನ್ನೂ ನೋಡಿದ್ದಾರೆ....
- Advertisement -spot_img