www.karnatakatv.netಸಲಾರ್ಗೂ-ಮೈಸೂರ್ಗೂ ನಂಟಿದೆ ಅನ್ನೋ ಸುದ್ದಿ ಕೇಳೋದಕ್ಕೇನೆ ಒಂದು ರೀತಿಯ ಖುಷಿ. ಕೆಜಿಎಫ್ ಸಾರಥಿ ಪ್ರಶಾಂತ್ ನೀಲ್ ಅವರು ಗಡಿದಾಟಿದರೂ ಕೂಡ ನಮ್ಮ ನಾಡು-ನುಡಿ ಸಂಸ್ಕೃತಿಗೆ ನಂಟು ಬೆಸೆದು ಪರಭಾಷೆಯಲ್ಲಿ ಸಿನಿಮಾ ಡೈರೆಕ್ಟ್ ಮಾಡ್ತಿದ್ದಾರೆ ಎನ್ನುವ ಸುದ್ದಿ ಕೇಳಿದ್ರೇನೆ ಹೆಮ್ಮೆಯಾಗುತ್ತಿದೆ. ಅಂದ್ಹಾಗೇ, ಸಲಾರ್ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಡಾರ್ಲಿಂಗ್ ಪ್ರಭಾಸ್ ಜುಗಲ್ಬಂಧಿಯಲ್ಲಿ ತಯ್ಯಾರಾಗ್ತಿರುವ ಮೋಸ್ಟ್...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...