ಸಿನಿಮಾ ಸುದ್ದಿ:ಈಗ ಜಗತ್ತೇ ಜಾತಕ ಪಕ್ಷಿಯಂತೆ ಕಾದು ಕುಳಿತಿರುವ ಮಾಸ್ ಸಿನಿಮಾಗಳ ಮೂಲಕ ತಮ್ಮ ವಿಭಿನ್ನ ತಂತ್ರಜ್ಞಾನದ ಅನ್ವೇಷಣೆಯಿಂದ ಸಿನಿಮಾ ಮಾಡಿ ಕನ್ನಡ ಚಿತ್ರರಂಗವನ್ನು ಜಗತ್ತೇ ತಿರುಗಿ ನೋಡುವಂತೆ ಮಾಡಿದ ಕನ್ನಡದ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಅವರು ತೆಲುಗಿನ ಪ್ರಭಾಸ್ ಜೊತೆಯಾಗಿ ಸಲಾರ್ ಸಿನಿಮಾವನ್ನು ತಯಾರಿಸುತ್ತಿದ್ದಾರೆ ಈ ಎಲ್ಲಾ ವಿಷಯ ನಿಮಗೆ ಗೊತ್ತೆ...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...