Thursday, February 19, 2026

salary arrears

ಸಂಧಾನ ಸಭೆ ಕಂಪ್ಲೀಟ್ ಫೇಲ್: ರಸ್ತೆಗಿಳಿಯಲ್ವಾ KSRTC ಬಸ್?

KSRTC ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಅವರು ನೌಕರರ ಸಂಧಾನಕ್ಕೆ ಮುಂದಾದರಾದರೂ ಯಶಸ್ವಿಯಾಗಲಿಲ್ಲ. 'ನನ್ನ ಹಂತದಲ್ಲಿ ಆಗಬೇಕಿದ್ದ 100 ಕೋಟಿ ರೂ. ಗ್ರಾಚ್ಯುಟಿ ಬಾಕಿಯನ್ನು ಈಗಾಗಲೇ ಬಿಡುಗಡೆ ಮಾಡಿಸಿದ್ದೇನೆ. ನಿವೃತ್ತ ಸಿಬ್ಬಂದಿಗೂ ಹಣ ನೀಡಲಾಗಿದೆ. ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಹೆಜ್ಜೆ ಇಡಬೇಕಾಗುತ್ತದೆ' ಎಂದು ಮನವಿ ಮಾಡಿದರು. ಆದರೆ, MD ಅವರ ಮಾತು ಕೇಳಿ ಪ್ರತಿಭಟನಾ ಸ್ಥಳದಲ್ಲಿದ್ದ...
- Advertisement -spot_img

Latest News

ಸುಳ್ಳಿನ ಕೊಚ್ಚೆಯಲ್ಲಿ ಬಿದ್ದು ಒದ್ದಾಡೋ ಬದಲು, ಪ್ರಧಾನಿ ಎದುರು ಧ್ವನಿ ಎತ್ತಿ: ಬಿಜೆಪಿ ವಿರುದ್ಧ ಗುಂಡೂರಾವ್ ಕಿಡಿ

Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ...
- Advertisement -spot_img