ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯ ಕಾರ್ಯಚಟುವಟಿಕೆಗಳ ಪರಿಣಾಮವಾಗಿ, ಸುಮಾರು 25 ಸಾವಿರರಿಂದ 30 ಸಾವಿರದವರೆಗೆ ಸರ್ಕಾರಿ ನೌಕರರಿಗೆ ವೇತನ ಬಿಡುಗಡೆ ವಿಳಂಬವಾಗಿದೆ. ಹಣಕಾಸು ಇಲಾಖೆಯ ಬಟವಾಡೆ ಅಧಿಕಾರಿಗಳನ್ನು ಜಾತಿ ಗಣತಿ ಕಾರ್ಯಕ್ಕೆ ನಿಯೋಜಿಸಿರುವ ಕಾರಣ, ಅವರು ತಮ್ಮ ಕಚೇರಿಗಳಿಗೆ ಹಾಜರಾಗದೇ ಬಿಲ್ ಪ್ರಕ್ರಿಯೆ ನಡೆಸಲಾಗದೆ ವೇತನತಡವಾಗಿದೆ.
ಸಾಮಾನ್ಯವಾಗಿ ಪ್ರತೀ...
Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...