Wednesday, June 24, 2026

Salary

ಡ್ರೈವಿಂಗ್ ಬರತ್ತಾ..? ಹಾಗಾದ್ರೆ ಇಲ್ಲಿ ನಿಮಗೆ ಸಿಗಲಿದೆ 26 ರಿಂದ 28 ಸಾವಿರ ತಿಂಗಳ ಸಂಬಳ

Special Story: ಯಾರಿಗೆ ತಾನೇ ಒಂದೊಳ್ಳೆ ಕೆಲಸವಿರಬೇಕು. ಕೈತುಂಬ ಸಂಬಳ ಬರಬೇಕು. ಚೆನ್ನಾಗಿ, ನೆಮ್ಮದಿಯಾಗಿ ಜೀವನ ಸಾಗಬೇಕು ಎಂದು ಆಸೆ ಇರೋದಿಲ್ಲಾ ಹೇಳಿ..? ಅದರಲ್ಲೂ ಬೆಂಗಳೂರಿನಲ್ಲಿ ಕೆಲಸ ಮಾಡುವಾಗ, 20 ಸಾವಿರಕ್ಕೂ ಹೆಚ್ಚು ಸಂಬಳ ಬಂದರೆ, ಅದಕ್ಕಿಂತ ಸಮಾಧಾನ ಮತ್ತೊಂದಿಲ್ಲ. ಇಂದು ನಾವು 26ರಿಂದ 28 ಸಾವಿರದ ತನಕ ಸಂಬಳ ಬರುವ ಕೆಲಸದ ಬಗ್ಗೆ...

ಬಿಟ್ಟು ಬಿಟ್ಟು ವಾಕಿಂಗ್ ಮಾಡುವುದರಿಂದ ಯಾವ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ..?

Health Tips: ವಾಕಿಂಗ್ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಅಂತಾ ಎಲ್ಲರಿಗೂ ಗೊತ್ತು. ಆದರೆ ಪ್ರತಿದಿನ ವಾಕಿಂಗ್ ಮಾಡುವುದನ್ನು ಬಿಟ್ಟು, ಸಮಯವಿದ್ದಾಗ ಮಾತ್ರ ವಾಕಿಂಗ್ ಮಾಡಿದ್ರೆ, ಅದರಿಂದ ಆರೋಗ್ಯಕ್ಕೇನು ಪ್ರಯೋಜನವಾಗುವುದಿಲ್ಲ. ಈ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ.. https://www.youtube.com/watch?v=lSx6j8T2eyI&t=14s ವೈದ್ಯರು ಹೇಳುವ ಪ್ರಕಾರ, ನಾವು ಒಂದು ವಾರ ಕಂಟಿನ್ಯೂ ಆಗಿ ವಾಕ್ ಮಾಡಿದರೆ, ಮುಂದೆ ನಾವು ವಾಕ್ ಹೋಗದೇ...

ಎರಡೂವರೆ ವರ್ಷದ ಸಂಬಳ ಬಾಕಿ..!

www.karnatakatv.net : ರಾಯಚೂರು: ಕಳೆದ 28 ತಿಂಗಳಿನಿಂದ ವೇತನವನ್ನೇ ನೀಡದಿರೋ ಕುರಿತು ಹಟ್ಟಿ ಪಟ್ಟಣ ಪಂಚಾಯತಿ ಸಿಬ್ಬಂದಿ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ರು. ಹಟ್ಟಿ ಪಟ್ಟಣ ಪಂಚಾಯತಿ ನೌಕರಿಗೆ ಕಳೆದ ಎರಡುವರೆ ವರ್ಷದಿಂದ  ವೇತನ ನೀಡಲಾಗಿಲ್ಲ. ಹೀಗಾಗಿ ಸಂಸಾರ ನಿಭಾಯಿಸೋದು ಕಷ್ಟವಾಗಿದೆ ಅಂತ ಜಿಲ್ಲಾಧಿಕಾರಿಗಳ ಬಳಿ ಇಂದು ಸಿಬ್ಬಂದಿ  ಗೋಳು ತೋಡಿಕೊಂಡ್ರು. ಪಟ್ಟಣವನ್ನು...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img