Wednesday, April 22, 2026

#saleem ahamed

ಘಟಾನುಘಟಿ ಸಚಿವರಿಗೆ ಕೊಕ್?

ನವೆಂಬರ್‌ ತಿಂಗಳು ಹತ್ತಿರವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ, ಮತ್ತೆ ಸಚಿವ ಸಂಪುಟ ಪುನಾರಚನೆ ಚರ್ಚೆ ಜೋರಾಗಿದೆ. ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಳ್ಳಲೇಬೇಕೆಂದು, ಕೆಲ ನಾಯಕರು ಲಾಬಿ ನಡೆಸುತ್ತಿದ್ದಾರೆ. ಹೈಕಮಾಂಡ್‌ ಮಟ್ಟದಲ್ಲೂ ಪ್ರಯತ್ನ ಮಾಡ್ತಿದ್ದಾರೆ. ಮತ್ತೊಂದು ಕಡೆ ಸಚಿವ ಸ್ಥಾನ ಉಳಿಸಿಕೊಳ್ಳಲು ಸಚಿವರು ಹರಸಾಹಸ ಪಡ್ತಿದ್ದಾರೆ. ಇದೇ ವೇಳೆ ಎಂಎಲ್‌ಸಿ ಸಲೀಂ ಅಹಮದ್ ಅವರು ಹೊಸ ಬಾಂಬ್‌...

Saleem ahamed; ಐದನೇ ಗ್ಯಾರಂಟಿಗೆ ಡಿಸೆಂಬರ್ ನಲ್ಲಿ ಚಾಲನೆ ಸಿಗಲಿದೆ,.!

ಹುಬ್ಬಳ್ಳಿ: ಇಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನ ಆಗಿದೆ ಹಾಗಾಗಿ ಇಂದು ಹಬ್ಬದ ರೀತಿಯಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದೇವೆ. ರಾಜ್ಯದ ಐತಿಹಾಸಿಕ ಗ್ಯಾರಂಟಿಯಾದ ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಸಂಪೂರ್ಣ ಬಹುಮತ ಕೊಟ್ಟಿದ್ದಾರೆ ಚುನಾವಣೆ ಸಮಯದಲ್ಲಿ ಕೆಲ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೆವು  ಪಕ್ಷ ಅಧಿಕಾರಕ್ಕೆ...

Hubli ಬಿಜೆಪಿ 9 ವರ್ಷಗಳಿಂದ ಸುಳ್ಳು ಹೇಳ್ತಾ ಬಂದಿದೆ…! ಸಲೀಂ ಅಹ್ಮದ್ ಹೇಳಿಕೆ‌.

ಹುಬ್ಬಳ್ಳಿ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪನ್ನ ಸ್ವಾಗತ ಮಾಡುತ್ತೆವೆ. ಬಿಜೆಪಿಗೆ ದೊಡ್ಡ ಮುಖಭಂಗ ಆಗಿದೆ. ಇದು ಸಂವಿಧಾನಕ್ಕೆ ಜಯವಾಗಿದೆ. ಕಾನೂನಿನ ಮೇಲೆ ನಮಗೆ ವಿಶ್ವಾಸ ಇತ್ತು, ಇವತ್ತು ನಮಗೆ ಜಯ ಸಿಕ್ಕಿದೆ. ರಾಹುಲ್ ಗಾಂಧಿಗೆ ಜನಪ್ರಿಯತೆ ಹೆಚ್ಚಿಗೆ ಆಗ್ತಾ ಇತ್ತು, ಆದ್ದರಿಂದ ಬಿಜೆಪಿ ಇಂತಹ ಷಡ್ಯಂತ್ರ ಮಾಡಿದೆ.ದೆಹಲಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img