Saturday, March 28, 2026

Saleem ahmad upset on state government

ಬಿಬಿಎಂಪಿ ಎಲೆಕ್ಷನ್-ಸರ್ಕಾರಕ್ಕೆ ಸಲೀಂ ಅಹ್ಮದ್ ಸವಾಲ್..!

ಪ್ರಸ್ತುತ ಸಂದರ್ಭದಲ್ಲಿ ರಾಜ್ಯದಲ್ಲಿ ಕೊರೋನಾ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ.. ಇನ್ನೊಂದೆಡೆ ಪ್ರವಾಹದಿಂದಾಗಿ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ.. ಈ ಸಂದರ್ಭದಲ್ಲಿ ಬಿಬಿಎಂಪಿ ಚುನಾವಣೆ ನಡೆಸುವ ಅವಶ್ಯಕತೆ ಬಹಳ ಇದೆ.. ಈ ವಿಚಾರದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಅವರು ಕರ್ನಾಟಕ ಟಿವಿ ಜೊತೆಗೆ ಮಾತನಾಡಿದ್ದಾರೆ..  ಬೆಂಗಳೂರು ಅಭಿವೃದ್ಧಿಗಾಗಿ ಚುನಾವಣೆ ನಡೆಯುವ ಅವಶ್ಯಕತೆ ಹೆಚ್ಚಿದೆ.....
- Advertisement -spot_img

Latest News

ಧುರಂಧರ್ ಸಿನಿಮಾ ಕಲೆಕ್ಷನ್ ಪಾಲು ಕೇಳುತ್ತಿರುವ ಪಾಕಿಸ್ತಾನ: ಕಾಮೆಂಟ್‌ನಲ್ಲಿ ಸಖತ್ ರೋಸ್ಟ್ ಮಾಡಿದ ಜನ

News: ಧುರಂಧರ್- 2 ದಿ ರಿವೇಂಜ್ ಸಿನಿಮಾ ಭಾರತದಲ್ಲಿ ಸಖತ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಸಾವಿರ ಕೋಟಿ ದಾಟಿದ್ದು, ಮುಂದಿನ ವಾರ ಇನ್ನೂ...
- Advertisement -spot_img