Wednesday, August 12, 2026

Saleem ahmad upset on state government

ಬಿಬಿಎಂಪಿ ಎಲೆಕ್ಷನ್-ಸರ್ಕಾರಕ್ಕೆ ಸಲೀಂ ಅಹ್ಮದ್ ಸವಾಲ್..!

ಪ್ರಸ್ತುತ ಸಂದರ್ಭದಲ್ಲಿ ರಾಜ್ಯದಲ್ಲಿ ಕೊರೋನಾ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ.. ಇನ್ನೊಂದೆಡೆ ಪ್ರವಾಹದಿಂದಾಗಿ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ.. ಈ ಸಂದರ್ಭದಲ್ಲಿ ಬಿಬಿಎಂಪಿ ಚುನಾವಣೆ ನಡೆಸುವ ಅವಶ್ಯಕತೆ ಬಹಳ ಇದೆ.. ಈ ವಿಚಾರದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಅವರು ಕರ್ನಾಟಕ ಟಿವಿ ಜೊತೆಗೆ ಮಾತನಾಡಿದ್ದಾರೆ..  ಬೆಂಗಳೂರು ಅಭಿವೃದ್ಧಿಗಾಗಿ ಚುನಾವಣೆ ನಡೆಯುವ ಅವಶ್ಯಕತೆ ಹೆಚ್ಚಿದೆ.....
- Advertisement -spot_img

Latest News

“ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ!” – ಇದು ಶತಮಾನದ ಅತ್ಯಂತ ದೊಡ್ಡ ಜೋಕ್!: ಆರ್.ಅಶೋಕ್

Political News: ಸಿಎಂ ಡಿ.ಕೆ.ಶಿವಕುಮಾರ್ ಅವರು ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದು,...
- Advertisement -spot_img