Saturday, September 19, 2026

salery incerase

ವಿದ್ಯತ್ ಇಲಾಖೆ ನೌಕರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

bengalore news ವಿದ್ಯುತ್ ನೌಕರರು ಶೇ 20 ಸಂಬಳ ಹೆಚ್ಚಳ  ಮಾಡುವ ಕುರಿತು ಅನಿರ್ದಿಷ್ಟಾವಧಿ ಧರಣಿಯನ್ನು ವಾಪಾಸ್ ಪಡೆದುಕೊಂಡಿದ್ದಾರೆ. ನಿನ್ನೆ ಸರ್ಕಾರ ಹೋರಾಟಕ್ಕೆ ಸ್ಪಂದಿಸಿದ್ದು ಹೆಚ್ಚಳ ತೀರ್ಮಾನವನ್ನು ಬಬುದುವಾರ ರಾತ್ರಿ ಪ್ರಕಟಿಸಿದ್ದಾರೆ. ನಿನ್ನೆ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಮಾಯಿಯವರು ಸಂಬಳ ಜಾಸ್ತಿ ಮಾಡುವ ಕುರಿತು ಭರವಸೆ ನೀಡಿದ್ದಾರೆ. ಭಾರವಸೆ ನೀಡಿದ ಬೆನ್ನಲ್ಲೆ ಪ್ರತಿಭಟನಾಕಾರರು ಧರಣಿಯನ್ನು...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img