Thursday, July 23, 2026

Salim Ahmad

Hubli News: ಮೋದಿಯವರು ಸಬ್ಕಾ ಸಾಥ್ ಸಬ್ಕಾ ವಿಕಾಸ ಮಾಡ್ತಿಲ್ಲ ಸಬ್ಕಾ ವಿನಾಶ ಮಾಡ್ತಿದ್ದಾರೆ: ಸಲೀಂ ಅಹ್ಮದ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಎಂಎಲ್‌ಸಿ ಸಲೀಂ ಅಹ್ಮದ್, ಮುಡಾ ವಿಚಾರದಲ್ಲಿ ಇಡಿಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಸೇರಿ ಇಡಿಗೆ ಕಪಾಳಮೋಕ್ಷ ಮಾಡಿದೆ. ಸುಪ್ರೀಂ ಕೋರ್ಟ್ ಇಡಿ ಬಳಸಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಅಂತಾ ಹೇಳಿದೆ ಎಂದು ಕಿಡಿಕಾರಿದ್ದಾರೆ. ಈ ಹಿಂದೆಯಿಂದ ನಾವು ಕೇಂದ್ರ ಬಿಜೆಪಿ ಇಡಿ ಸಿಬಿಐ ದುರ್ಬಳಕೆ ಬಗ್ಗೆ ಹೇಳುತ್ತಲೇ ಬಂದಿದ್ವಿ....
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img