Tuesday, September 15, 2026

salim ahmed

ಕೇಂದ್ರ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ- ಸಲೀಂ ಅಹ್ಮದ್

ಹುಬ್ಬಳ್ಳಿ: ಎನ್​ಡಿಎ ಮೈತ್ರಿಕೂಟದ ಕೇಂದ್ರ ಸರ್ಕಾರ ಕಿಚಡಿ ಸರ್ಕಾರವಾಗಿದೆ. ಈ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಭವಿಷ್ಯ ನುಡಿದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕಡೆಗೆ ಚಂದ್ರಬಾಬು ನಾಯ್ಡು, ಮತ್ತೊಂದು ಕಡೆಗೆ ನಿತೀಶ್ ಕುಮಾರ ಅವರ ಸಹಕಾರದಿಂದ ಸರ್ಕಾರ ನಡೆಯುತ್ತಿದೆ. ಈ ಸರ್ಕಾರದಿಂದ ದೇಶದ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ಇಂಡಿಯಾ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img