ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿಯಾಗಿದ್ದು ಸಾವು ಬದುಕಿನ ನಡುವೆ ಲೇಖಕ ಒದ್ದಾಡುತ್ತಿದ್ದಾರೆ. ನಿನ್ನೆ ಬೆಳಗ್ಗೆ 11 ಗಂಟೆ ಸುಮಾರಿಗೆ ಕಾರ್ಯಕ್ರಮ ಆರಂಭವಾಗುವ ವೇಳೆ ದಾಳಿ ನಡೆದಿದೆ. ಸಲ್ಮಾನ್ ರಶ್ದಿಯನ್ನು ಪರಿಚಯಿಸುತ್ತಿದ್ದಾಗ ಆರೋಪಿ ಹದಿ ಮತರ್ ಕಪ್ಪು ಬಟ್ಟೆಯನ್ನು ಧರಿಸಿ ವೇದಿಕೆಯ ಮೇಲೆ ಹಾರಿ ಸಲ್ಮಾನ್ ರಶ್ದಿಗೆ ಹಲವು ಬಾರಿ ಇರಿದಿದ್ದಾನೆ ಎನ್ನಲಾಗಿದೆ....
Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್ನಲ್ಲಿ ಶ್ವೇತಾ ಎಂಬುವ ಯುವತಿಯನ್ನು...