ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿಯಾಗಿದ್ದು ಸಾವು ಬದುಕಿನ ನಡುವೆ ಲೇಖಕ ಒದ್ದಾಡುತ್ತಿದ್ದಾರೆ. ನಿನ್ನೆ ಬೆಳಗ್ಗೆ 11 ಗಂಟೆ ಸುಮಾರಿಗೆ ಕಾರ್ಯಕ್ರಮ ಆರಂಭವಾಗುವ ವೇಳೆ ದಾಳಿ ನಡೆದಿದೆ. ಸಲ್ಮಾನ್ ರಶ್ದಿಯನ್ನು ಪರಿಚಯಿಸುತ್ತಿದ್ದಾಗ ಆರೋಪಿ ಹದಿ ಮತರ್ ಕಪ್ಪು ಬಟ್ಟೆಯನ್ನು ಧರಿಸಿ ವೇದಿಕೆಯ ಮೇಲೆ ಹಾರಿ ಸಲ್ಮಾನ್ ರಶ್ದಿಗೆ ಹಲವು ಬಾರಿ ಇರಿದಿದ್ದಾನೆ ಎನ್ನಲಾಗಿದೆ....
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...