ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿಯಾಗಿದ್ದು ಸಾವು ಬದುಕಿನ ನಡುವೆ ಲೇಖಕ ಒದ್ದಾಡುತ್ತಿದ್ದಾರೆ. ನಿನ್ನೆ ಬೆಳಗ್ಗೆ 11 ಗಂಟೆ ಸುಮಾರಿಗೆ ಕಾರ್ಯಕ್ರಮ ಆರಂಭವಾಗುವ ವೇಳೆ ದಾಳಿ ನಡೆದಿದೆ. ಸಲ್ಮಾನ್ ರಶ್ದಿಯನ್ನು ಪರಿಚಯಿಸುತ್ತಿದ್ದಾಗ ಆರೋಪಿ ಹದಿ ಮತರ್ ಕಪ್ಪು ಬಟ್ಟೆಯನ್ನು ಧರಿಸಿ ವೇದಿಕೆಯ ಮೇಲೆ ಹಾರಿ ಸಲ್ಮಾನ್ ರಶ್ದಿಗೆ ಹಲವು ಬಾರಿ ಇರಿದಿದ್ದಾನೆ ಎನ್ನಲಾಗಿದೆ....
ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...