Political news: ವೃಕ್ಷಮಾತೆ ಎಂದೇ ಹೆಸರಾಗಿದ್ದ ಸಾಲು ಮರದ ತಿಮ್ಮಕ್ಕ ಇಂದು ನಿಧನರಾಗಿದ್ದಾರೆ. ಮರಗಳನ್ನು ಮಕ್ಕಳಂತೆ ಕಂಡು ಬೆಳೆಸುತ್ತಿದ್ದ ತಿಮ್ಮಕ್ಕನಿಗೆ ಹಲವು ಪ್ರಶಸ್ತಿಗಳೂ ಲಭಿಸಿದೆ, ಎಣಿಸಲಾಗದಷ್ಟು ಸನ್ಮಾನವಾಗಿದೆ. ಆದರೆ ಇದೀಗ ಇಂಥ ಅಪರೂಪದ ವ್ಯಕ್ತಿತ್ವವುಳ್ಳ ಸಾಲು ಮರದ ತಿಮ್ಮಕ್ಕ ಇಹಲೋಕ ತ್ಯಜಿಸಿದ್ದಾರೆ. ಇವರ ನಿಧನಕ್ಕೆ ರಾಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ತಿಮ್ಮಕ್ಕನ ಸಾವಿಗೆ...
Bengaluru: ಬೆಂಗಳೂರು: ಕರ್ನಾಟಕದ ಪರಿಸರ ರಾಯಭಾರಿ, ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ತಿಮ್ಮಕ್ಕ ಸಾವನ್ನಪ್ಪಿದ್ದಾರೆಂದು, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.
ಸಾಲು ಮರದ ತಿಮ್ಮಕ್ಕನ ದತ್ತು ಪುತ್ರ ಉಮೇಶ್, ಒಂದು ವೀಡಿಯೇ ಹಂಚಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಿಮ್ಮಕ್ಕನಿಗೆ, ತಿಂಡಿ ತಿನ್ನಿಸುವ...
2020ರ ವಿಧಾನಸಭಾ ಚುನಾವಣೆಯಲ್ಲಿ ಆರ್ಜೆಡಿ ಕೇವಲ ಕೆಲವು ಸಾವಿರ ಮತಗಳಿಂದ ಎನ್ಡಿಎಗಿಂತ ಹಿಂತೆಗೆದಿತ್ತು. ಆ ಅನುಭವದ ನಂತರ, 2025ರಲ್ಲಿ ಮಹಾ ಮೈತ್ರಿಕೂಟದ ಆರ್ಜೆಡಿ–ಕಾಂಗ್ರೆಸ್ ಗೆಲುವು ಬಹುತೇಕ...