Sunday, August 2, 2026

salu marada thimmakka

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕನ ನಿಧನಕ್ಕೆ ರಾಜಕೀಯ ಗಣ್ಯರಿಂದ ಸಂತಾಪ

Political news: ವೃಕ್ಷಮಾತೆ ಎಂದೇ ಹೆಸರಾಗಿದ್ದ ಸಾಲು ಮರದ ತಿಮ್ಮಕ್ಕ ಇಂದು ನಿಧನರಾಗಿದ್ದಾರೆ. ಮರಗಳನ್ನು ಮಕ್ಕಳಂತೆ ಕಂಡು ಬೆಳೆಸುತ್ತಿದ್ದ ತಿಮ್ಮಕ್ಕನಿಗೆ ಹಲವು ಪ್ರಶಸ್ತಿಗಳೂ ಲಭಿಸಿದೆ, ಎಣಿಸಲಾಗದಷ್ಟು ಸನ್ಮಾನವಾಗಿದೆ. ಆದರೆ ಇದೀಗ ಇಂಥ ಅಪರೂಪದ ವ್ಯಕ್ತಿತ್ವವುಳ್ಳ ಸಾಲು ಮರದ ತಿಮ್ಮಕ್ಕ ಇಹಲೋಕ ತ್ಯಜಿಸಿದ್ದಾರೆ. ಇವರ ನಿಧನಕ್ಕೆ ರಾಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ತಿಮ್ಮಕ್ಕನ ಸಾವಿಗೆ...

‘ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಬೇಡಿ’

Bengaluru: ಬೆಂಗಳೂರು: ಕರ್ನಾಟಕದ ಪರಿಸರ ರಾಯಭಾರಿ, ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ತಿಮ್ಮಕ್ಕ ಸಾವನ್ನಪ್ಪಿದ್ದಾರೆಂದು, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಸಾಲು ಮರದ ತಿಮ್ಮಕ್ಕನ ದತ್ತು ಪುತ್ರ ಉಮೇಶ್, ಒಂದು ವೀಡಿಯೇ ಹಂಚಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಿಮ್ಮಕ್ಕನಿಗೆ, ತಿಂಡಿ ತಿನ್ನಿಸುವ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img