Thursday, December 25, 2025

Salumarada Thimmakka

ಸಾಲು ಮರದ ತಿಮ್ಮಕ್ಕ ನೆಟ್ಟ 200ಕ್ಕೂ ಹೆಚ್ಚು ಮರ ಕಟ್!

ಪರಿಸರ ಸಂರಕ್ಷಣೆಯ ಹೋರಾಟಗಾರ್ತಿ, ಪದ್ಮಶ್ರೀ ಪುರಸ್ಕೃತರು ಆದ 'ಸಾಲು ಮರದ ತಿಮ್ಮಕ್ಕ' ಶಾಕ್ ಆಗಿದ್ದಾರೆ. ತಿಮ್ಮಕ್ಕ ಅವರು ತಾನು ನೆಟ್ಟ 200ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಲಾಗಿದೆ ಎಂಬ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ದೂರು ಸಲ್ಲಿಸಿದ್ದಾರೆ. ತಿಮ್ಮಕ್ಕ ಅವರು ನೀಡಿರುವ ದೂರಿನಲ್ಲಿ, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ತಹಶೀಲ್ದಾರ್ ಶ್ರೀಧರ್...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img