Saturday, September 12, 2026

samajavadi party

ಕೆ.ಎನ್. ರಾಜಣ್ಣ ವಜಾಕ್ಕೆ ಇವರೇ ಕಾರಣ!!

ಆಗಸ್ಟ್ 11ರಂದು ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಿಂದ ಕೆ.ಎನ್ ರಾಜಣ್ಣ ಅವರ ತಲೆದಂಡವಾಗಿದೆ. ಸಿಎಂ ಆಪ್ತರೂ ಎನ್ನುವುದನ್ನು ನೋಡದೇ ಹೈಕಮಾಂಡ್ ಅವರನ್ನು ಸಚಿವ ಸ್ಥಾನದಿಂದ ತೆಗೆದು ಹಾಕಿದೆ. ಇದಕ್ಕೆ ರಾಹುಲ್ ಗಾಂಧಿಗೆ ದೂರು ಕೊಟ್ಟಿರುವುದೇ ಕಾರಣ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ ದೂರು ಕೊಟ್ಟಿದ್ದು ಯಾರು ಅನ್ನೋ ಸತ್ಯ ಇದೀಗ ಬಯಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ,...

ಬಿಜೆಪಿಗೆ ಸೇರ್ಪಡೆಯಾದ ಮುಲಾಯಂ ಸಿಂಗ್ ಸೊಸೆ: ಸಮಾಜವಾದಿ ಪಾರ್ಟಿಗೆ ದೊಡ್ಡ ಹೊಡೆತ..!

ಮುಲಾಯಂ ಸಿಂಗ್ ಯಾದವ್ ಸೊಸೆ, ಅಖಿಲೇಶ್ ಸಿಂಗ್ ಯಾದವ್ ತಮ್ಮನ ಪತ್ನಿ ಅಪರ್ಣಾ ಯಾದವ್, ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದರಿಂದ ಸಮಾಜವಾದಿ ಪಾರ್ಟಿಗೆ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಉತ್ತರ ಪ್ರದೇಶದಲ್ಲಿ ಈಗ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಅಖಿಲೇಶ್ ಯಾದವ್, ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಇಂಥ ಸಂದರ್ಭದಲ್ಲಿ, ಯಾದವ್ ಸೊಸೆ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img