Saturday, June 20, 2026

Samajawadi Party

ಮಹಾಕುಂಭ ಮೇಳ ಕಾಲ್ತುಳಿತ ಘಟನೆ ಬಗ್ಗೆ ಯೋಗಿ- ಅಖಿಲೇಶ್ ಆರೋಪ- ಪ್ರತ್ಯಾರೋಪ

Political News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದ್ದು, ಮೌನಿ ಅಮಾವಾಸ್ಯೆಯ ದಿನ ಕಾಾಲ್ತುಳಿತ ಸಂಭವಿಸಿ, ಹಲವರು ಮೃತಪಟ್ಟಿದ್ದಾರೆ. ಇಷ್ಟು ದಿನ ಮಹಾಕುಂಭ ಮೇಳದ ಬಗ್ಗೆ ಒಳ್ಳೆಯ ಸುದ್ದಿಗಳೇ ಹರಡುತ್ತಿದ್ದು, ಕಾಲ್ತುಳಿತದ ಬಳಿಕ ಹಲವು ಆರೋಪಗಳು ಕೇಳಿ ಬರುತ್ತಿದೆ. ಅದರಲ್ಲೂ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿ, ಮಹಾ ಕುಂಭ ಮೇಳದ...

Lovers day ಅಂತ ಹೇಳಿ ಹೂವಿನ ಹಾರ ಹಾಕಿ MLC ಸ್ಥಾನಕ್ಕೆ ರಾಜೀನಾಮೆ : ಸಿ.ಎಂ.ಇಬ್ರಾಹಿಂ

ಮೈಸೂರು: ಕಾಂಗ್ರೆಸ್ ತೊರೆಯುವುದಾಗಿ ನಿರ್ಧರಿಸಿರುವ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ, ಫೆ.14ರಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಇಬ್ರಾಹಿಂ, ಫೆ.14ರಂದು ರಾಜೀನಾಮೆ ಕೊಡುತ್ತೇನೆ. ಅಂದೇ ನನ್ನ ಮುಂದಿನ ರಾಜಕೀಯ ಜೀವನದ ಬಗ್ಗೆಯೂ ನಿರ್ಧಾರ ಮಾಡ್ತೀನಿ. ಲವರ್ಸ್ ಡೇ ಅಂತ ಹೇಳಿ ಹೂವಿನ ಹಾರ ಹಾಕಿ ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡ್ತೀನಿ....

ಅಖಿಲೇಶ್ ಯಾದವ್ ಪೊಲೀಸರ ವಶಕ್ಕೆ

ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ   ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img