Saturday, August 9, 2025

Samajwadi Party

Kannada Fact Check: ಕುಂಭ ಮೇಳದಲ್ಲಿ ಅಮೃತ ಸ್ನಾನ ಮಾಡಿದರೇ ಅಖಿಲೇಶ್ ಯಾದವ್

National News: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಪುಣ್ಯ ಕುಂಭ ಮೇಳದಲ್ಲಿ, ಅಮೃತ ಸ್ನಾನ ಮಾಡಿದ್ದಾರೆಂದು ಫೋಟೋ ವೈರಲ್ ಆಗುತ್ತಿದೆ. ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 144 ವರ್ಷಕ್ಕೊಮ್ಮೆ ಬರುವ ಮಹಾಪುಣ್ಯ ಕುಂಭಮೇಳ ನಡೆಯುತ್ತದೆ. ಈ ಕುಂಭ ಮೇಳದಲ್ಲಿ ಈ ಬಾರಿ 40ರಿಂದ 45 ಕೋಟಿ ಭಕ್ತರು ಅಮೃತ ಸ್ನಾನಕ್ಕಾಗಿ ಬರುತ್ತಿದ್ದಾರೆ. ತ್ರಿವೇಣಿ...

ಸ್ವಾಮಿ ಪ್ರಸಾದ್ ಮೌರ್ಯ ಧರಂ ಸಿಂಗ್ ಜೊತೆ 6 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಪಂಚರಾಜ್ಯ ಚುನಾವಣೆ ಘೋಷಣೆಯಾದ ಬಳಿಕ ಉತ್ತರ ಪ್ರದೇಶದ ಚುನಾವಣೆ ನಾನಾ ತಿರುವುಗಳನ್ನು ಪಡೆದುಕೊಂಡಿದೆ. ಉತ್ತರ ಪ್ರದೇಶದ ಒಬಿಸಿ ಪ್ರಭಲ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಯಾವ ದೆಸೆಯಿಂದ ಬಿಜೆಪಿ ಪಕ್ಷ ತೊರೆದರೋ … ಅವರು ಹೋಗಿದ್ದೋ ಹೋಗಿದ್ದು ಅವರ ಜೊತೆ ಒಬ್ಬೊಬ್ಬರಂತೆ 8 ಜನ ಶಾಸಕರು ಬಿಜೆಪಿ ತೊರೆದರು, ಇಂದು ಸ್ವಾಮಿ ಪ್ರಸಾದ್ ಮೌರ್ಯ,...
- Advertisement -spot_img

Latest News

ಶಾಸಕ ಅರವಿಂದ್ ಬೆಲ್ಲದ್ ಬರ್ತ್‌ಡೇ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಭಾವಚಿತ್ರಕ್ಕೆ ಕಪ್ಪು ಮಸಿ..!

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ ಬಿಜೆಪಿ ಅಲ್ಪಸಂಖ್ಯಾತರ ಮಂಡಲ ಮೋರ್ಚಾ ವತಿಯಿಂದ ಹಾಕಲಾಗಿದ್ದ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ...
- Advertisement -spot_img