Sunday, August 9, 2026

Samajwadi Party

ಯುಪಿಯಲ್ಲಿ ಮತ್ತೆ ‘ಇಂಡಿಯಾ’ ಸೀಟು ಕಿರಿಕ್: ರಾಹುಲ್-ಅಖಿಲೇಶ್ ಮೈತ್ರಿಗೆ 2027ರ ಎಲೆಕ್ಷನ್ ಸವಾಲು!

2024ರ ಲೋಕಸಭಾ ಚುನಾವಣೆಯಲ್ಲಿ 'ಯುಪಿ ಕೆ ಲಡ್ಡೆ' ಎಂದೇ ಸೌಂಡ್ ಮಾಡಿದ್ದ ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಜೋಡಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರಿ ಟಕ್ಕರ್ ನೀಡಿ, ಬರೋಬ್ಬರಿ 43 ಸೀಟುಗಳನ್ನು ಗೆದ್ದು ಬೀಗಿತ್ತು. ಆದರೆ, ಮುಂಬರುವ 2027ರ ಯುಪಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ 'ಇಂಡಿಯಾ' ಮೈತ್ರಿಕೂಟದಲ್ಲಿ ಸೀಟು ಹಂಚಿಕೆಯ ಗೊಂದಲಗಳು ಮತ್ತೆ...

Kannada Fact Check: ಕುಂಭ ಮೇಳದಲ್ಲಿ ಅಮೃತ ಸ್ನಾನ ಮಾಡಿದರೇ ಅಖಿಲೇಶ್ ಯಾದವ್

National News: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಪುಣ್ಯ ಕುಂಭ ಮೇಳದಲ್ಲಿ, ಅಮೃತ ಸ್ನಾನ ಮಾಡಿದ್ದಾರೆಂದು ಫೋಟೋ ವೈರಲ್ ಆಗುತ್ತಿದೆ. ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 144 ವರ್ಷಕ್ಕೊಮ್ಮೆ ಬರುವ ಮಹಾಪುಣ್ಯ ಕುಂಭಮೇಳ ನಡೆಯುತ್ತದೆ. ಈ ಕುಂಭ ಮೇಳದಲ್ಲಿ ಈ ಬಾರಿ 40ರಿಂದ 45 ಕೋಟಿ ಭಕ್ತರು ಅಮೃತ ಸ್ನಾನಕ್ಕಾಗಿ ಬರುತ್ತಿದ್ದಾರೆ. ತ್ರಿವೇಣಿ...

ಸ್ವಾಮಿ ಪ್ರಸಾದ್ ಮೌರ್ಯ ಧರಂ ಸಿಂಗ್ ಜೊತೆ 6 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಪಂಚರಾಜ್ಯ ಚುನಾವಣೆ ಘೋಷಣೆಯಾದ ಬಳಿಕ ಉತ್ತರ ಪ್ರದೇಶದ ಚುನಾವಣೆ ನಾನಾ ತಿರುವುಗಳನ್ನು ಪಡೆದುಕೊಂಡಿದೆ. ಉತ್ತರ ಪ್ರದೇಶದ ಒಬಿಸಿ ಪ್ರಭಲ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಯಾವ ದೆಸೆಯಿಂದ ಬಿಜೆಪಿ ಪಕ್ಷ ತೊರೆದರೋ … ಅವರು ಹೋಗಿದ್ದೋ ಹೋಗಿದ್ದು ಅವರ ಜೊತೆ ಒಬ್ಬೊಬ್ಬರಂತೆ 8 ಜನ ಶಾಸಕರು ಬಿಜೆಪಿ ತೊರೆದರು, ಇಂದು ಸ್ವಾಮಿ ಪ್ರಸಾದ್ ಮೌರ್ಯ,...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img