Wednesday, April 16, 2025

Samantha Ruth Prabhu

ಶೋಭಿತಾ ಜೊತೆ ನಿಶ್ಚಿತಾರ್ಥ, ನಾಗಚೈತನ್ಯಗೆ ಶಾಕ್!

ಇತ್ತೀಚೆಗಷ್ಟೆ ಟಾಲಿವುಡ್​ನ ಸ್ಟಾರ್​ ನಟ ನಾಗಚೈತನ್ಯ, ಶೋಭಿತಾ ಧೂಳಿಪಾಲ ಅವರನ್ನ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಷಯ ಎಲ್ಲರಿಗೂ ಗೊತ್ತೇ ಇದೆ. ಸದ್ಯ ಇವರಿಬ್ಬರೂ ಸಂಭ್ರಮದ ಮೂಡ್​​​ನಲ್ಲಿರುವಾಗ ನಾಗಚೈತನ್ಯಗೆ ಒಂದು ಸಂಕಷ್ಟ ಎದುರಾಗಿದೆ. ಈ ಸಮಯದಲ್ಲಿ ನಾಗಚೈತನ್ಯಗೆ ಎದುರಾಗಿರುವ ಸಂಕಷ್ಟವಾದರೂ ಏನು ಅಂತೀರಾ..! ಇನ್ನು ನಟ ನಾಗಚೈತನ್ಯ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಟಿ ಹಾಗೂ ಫೆಮಿನಾ ಮಿಸ್ ಇಂಡಿಯಾ...

ನಾಗಚೈತನ್ಯ ಎಂಗೇಜ್‌ಮೆಂಟ್ ಬಗ್ಗೆ ನಾಗಾರ್ಜುನ್ ಮೊದಲ ಪ್ರತಿಕ್ರಿಯೆ

Tollywood News: ಮೊನ್ನೆಯಷ್ಟೇ ಟಾಲಿವುಡ್ ನಟ ನಾಗಚೈತನ್ಯ ಮತ್ತು ನಟಿ ಶೋಭಿತಾ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಕೆಲ ವರ್ಷಗಳ ಹಿಂದೆ, ನಾಗಚೈತನ್ಯ ಸಮಂತಾ ಜೊತೆ ಡಿವೋರ್ಸ್ ಪಡೆದು, ದೂರವಾಗಿದ್ದರು. ಶೋಭಿತಾ ಜೊತೆ ಡೇಟ್ ಮಾಡುತ್ತಿದ್ದಾರೆ ಅನ್ನೋ ಗುಸು ಗುಸು ಕೇಳಿಬಂದಿದ್ದರೂ ಕೂಡ, ಸಮಂತಾ ಫ್ಯಾನ್ಸ್ ಮಾತ್ರ ಇದ್ನನು ನಂಬಿರಲಿಲ್ಲ. https://youtu.be/2SCsxA4jJlw ಸಮಂತಾ ಮತ್ತು ನಾಗ್ ಮತ್ತೆ ಒಂದಾಗ್ತಾರೆ ಅಂತಾನೇ...

‘ಯಶೋದ’ ಸಿನಿಮಾದ ನಟಿ ಸಮಂತಾ ಫಸ್ಟ್‌ ಲುಕ್ ರಿಲೀಸ್.!

ದಕ್ಷಿಣ ಭಾರತದ ಬಹುಬೇಡಿಕೆಯ ನಟಿ ಸಮಂತಾ ವಿಚೇದನ ಪಡೆದ ಬಳಿಕ ಬಾರಿ ಸುದ್ದಿಯಲ್ಲಿದ್ದಾರೆ. ಇದೀಗ ಅವರ ಹೊಸ ಸಿನಿಮಾದ ಸಣ್ಣ ವಿಡಿಯೋ ತುಣುಕನ್ನು ಬಿಡುಗಡೆ ಮಾಡಿದ್ದು, ಆ ವಿಡಿಯೋ ಬಾರಿ ಕುತೂಹಲವನ್ನು ಸೃಷ್ಟಿಸಿದೆ. ಸಮಂತಾ ಅಭಿನಯದ ಹೊಸ ಸಿನಿಮಾ 'ಯಶೋದಾ'. ಈ ಚಿತ್ರ ಶ್ರೀದೇವಿ ಮೂವಿಸ್‌ ಬ್ಯಾನರ್‌ನಲ್ಲಿ ಸಿದ್ಧವಾಗಿದೆ. ಇನ್ನು ಈ ಸಿನಿಮಾ ಶೂಟಿಂಗ್‌ ಜೊತೆಗೆ...

ರಾಕಿಂಗ್ ಸ್ಟಾರ್ ಯಶ್,ಸಮಂತಾ, ದೇವರಕೊಂಡ ಸರಿಗಟ್ಟಿದ ರಶ್ಮಿಕಾ..!

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ಗೆ ಕಾಲಿಟ್ಟಿದ್ದ ಘಳಿಗೆಯೋ ಏನೋ ದಿನದಿಂದ ದಿನಕ್ಕೆ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗ್ತಾನೆ ಇದ್ದಾರೆ. ಸದ್ಯ ರಶ್ಮಿಕಾ ಘಟಾನುಘಟಿ ತಾರೆಯನ್ನೂ ಹಿಂದಿಕ್ಕಿ ನಂಬರ್ ಒನ್ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಹೌದು, ರಾಕಿಂಗ್ ಸ್ಟಾರ್ ಯಶ್​, ಸಮಂತಾ, ಪ್ರಭಾಸ್​, ವಿಜಯ್​ ದೇವರಕೊಂಡ ಸೇರಿದಂತೆ ಮುಂತಾದ ಸ್ಟಾರ್​ ನಟರನ್ನು ಸರಿಗಟ್ಟಿರೋ ಈ ಕಿರಿಕ್ ಬೆಡಗಿ,...

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img