Thursday, January 16, 2025

samantha

ಮಾಜಿ ಪತಿ ನಾಗಚೈತನ್ಯನಿಗಾಗಿ ಖರ್ಚು ಮಾಡಿದ್ದ ಹಣ ವೇಸ್ಟ್ ಆಯ್ತು ಎಂದ ನಟಿ ಸಮಂತಾ..

Movie News: ತೆಲುಗು ನಟ ಅಕ್ಕಿನೇನಿ ನಾಗಚೈತನ್ಯಾ ಸಮಂತಾ ಜೊತೆ ಡಿವೋರ್ಸ್ ಪಡೆದ ಬಳಿಕ, ನಟಿ ಶೋಭಿತಾ ಧೂಲಿಪಾಲ್ ಜೊತೆ, ಇತ್ತೀಚೆಗೆ ವಿವಾಹವಾಗಿದ್ದಾರೆ. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಈ ವಿವಾಹ ನೆರವೇರಿದ್ದು, ಹಲವು ಸೆಲೆಬ್ರಿಟಿಗಳು ಈ ಘಟನೆಗೆ ಸಾಕ್ಷಿಯಾಗಿದ್ದರು. ಆದರೆ ಇದರಿಂದ ಸಮಂತಾ ಫ್ಯಾನ್ಸ್ ಮಾತ್ರ ತುಂಬಾ ಬೇಸರಪಟ್ಟಿದ್ದಾರೆ. ಪುರುಷರು ಅದೆಷ್ಟು ಬೇಗ ಮೂವ್ ಆನ್...

2ನೇಯ ಮದುವೆ ಬಗ್ಗೆ ಮಾತನಾಡಿದ ನಟಿ ಸಮಂತಾ

Movie News: ನಟ ನಾಗ ಚೈತನ್ಯ ಜೊತೆ ಪ್ರೇಮ ವಿವಾಹವಾಗಿ, ಬಳಿಕ ಡೈವೋರ್ಸ್ ಪಡೆದಿದ್ದ ಸಮಂತಾ, ಕೊಂಚ ಸಮಯ ಅನಾರೋಗ್ಯಕ್ಕೀಡಾಗಿದ್ದರು. ಇದೀಗ ಚೇತರಿಸಿಕೊಂಡಿರುವ ಸಮಂತಾ, ಎರಡನೇಯ ಮದುವೆ ಬಗ್ಗೆ ಮಾತನಾಡಿದ್ದಾರೆ. ಕೆಲ ಮಾಧ್ಯಮಗಳು ಸಮಂತಾ ಎರಡನೇಯ ಮದುವೆಗೆ ಸಿದ್ದರಾಗಿದ್ದಾರೆ. ಈ ಬಗ್ಗೆ ಯೋಚಿಸುತ್ತಿದ್ದಾರೆ. ಯಾರು ಗೊತ್ತಾ ಸಮಂತಾ ಮನಗೆದ್ದ ಹುಡುಗ ಅಂತೆಲ್ಲಾ ಊಹಾಪೋಹ ಹಬ್ಬಿಸಿದ್ದರು. ಆದರೆ...

Samantha : ಮಂಗನ ಕೈಯಲ್ಲಿ ಮೊಬೈಲ್…! ಸೂಪರ್ ಫೋಸ್ ಎಂದ ನೆಟ್ಟಿಗರು…!

Film News : ಹೆಸರಾಂತ ನಟಿಯೊಬ್ಬರು ಕೋತಿ ಕೈಯಲ್ಲಿ ಮೊಬೈಲ್ ಕೊಟ್ಟು ಸೆಲ್ಫಿ ತೆಗೆದುಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಇದಕ್ಕೆ ಫ್ಯಾನ್ಸ್ ಗಳ ಕಮೆಂಟ್ ಗಳು ಕ್ಯೂಟ್ ಆಗಿವೆ ಮೂಡಿಬಂದಿವೆ…ಕೋತಿ ಕೈಯಲ್ಲಿ ಮೊಬೈಲ್  ಏನೋ  ಕೊಟ್ರು ಮುಂದೇನಾಯ್ತು…ನೀವೇ ನೋಡಿ……… ತೆಲುಗಿನ ಹೆಸರಾಂತ ನಟಿ ಸಮಂತಾ ಸದಾ ಸೋಶಿಯಲ್  ಮೀಡಿಯಾದಲ್ಲಿ ಏಕ್ಟಿವ್ ಆಗಿರೋ...

Samantha : ಆಶ್ರಮ ಸೇರಿದ ನಟಿ ಸಮಂತಾ..?!

Film News: ಸಮಂತಾ ಆರೋಗ್ಯ ಹಾಗು  ವೈವಾಹಿಕ ಜೀವನದ ಅಸ್ಥಿರತೆಯಿಂದಾಗಿ ಸಮಂತಾ ಬೃಹತ್ ನಿರ್ಧಾರ ಒಂದನ್ನು ತೆಗೆದುಕೊಂಡಿದ್ದಾರೆ. ಮಾನಸಿಕ ಹಾಗೂ ದೈಹಿಕ ಆರೋಗ್ಯ ಸಮಸ್ಯೆಗಳಿಗೆ ಈಡಾಗಿದ್ದ ನಟಿ ಸಮಂತಾ ಅನಾರೋಗ್ಯದ ನಡುವೆಯೂ ಸತತವಾಗಿ ಚಿತ್ರೀಕರಣಗಳಲ್ಲಿ ಭಾಗಿಯಾಗಿದ್ದರು. ಒಪ್ಪಿಕೊಂಡ ಸಿನಿಮಾ, ವೆಬ್ ಸರಣಿಗಳ ಚಿತ್ರೀಕರಣ ಮುಗಿಸಿಕೊಟ್ಟಿರುವ ಸಮಂತಾ, ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ ಬದಲಿಗೆ ಬರೋಬ್ಬರಿ ಒಂದು...

Tollywood: ಖುಷಿ ಸಿನಿಮಾದ ಸಮಂತಾ ಹಾಕಿರುವ ಚಪ್ಪಲಿ ಬೆಲೆ ಕೇಳಿ..!

Film news: ನಾವು ಸಿನಿಮಾವನ್ನು ನೋಡುವಾಗ ಅವರ ಉಡುಗೆ ತೊಡುಗೆ ಆಭರಣ ಬಳೆ ಚಪ್ಪಲಿ ಹೀಗೆ ಗಮನಿಸುತ್ತಿರುವಾಗ ತೆಲುಗಿನ 'ಖುಷಿ' ಸಿನಿಮಾದ ಆರಾಧ್ಯ ಎನ್ನುವ ಲಿರಿಕಲ್ ಸಂಗ್ ಬಿಡುಗಡೆ ಯಾಗಿದ್ದು ಒಮದು ಸೀನ್ ಬರುವ ನಟಿ ಸಮಂತಅ ಹಾಕಿಕೊಂಡಿರುವ ಚಪ್ಪಲಿಗಳು ನೋಡುಗರಿಗೆ ಆಕರ್ಷಿಣಿಯವಾಗಿದೆ. ಹಾಗಿದ್ರೆ ಅವುಗಲ ಬೆಲೆ ಬಗ್ಗೆ ನೀವು ತಿಳಿದುಕೊಳ್ಳಬೇಕು. ಖುಷಿ ಸಿನಿಮಾದ ಲಿರಿಕಲ್...

Samantha : ಸಮಂತಾ ಗೆ ಮತ್ತೆ ಕೈಕೊಟ್ಟ ಆರೋಗ್ಯ…!

Film News: ಸಮಂತಾ ಇದೀಗ ಮತ್ತೆ ಸಿನಿಮಾ ರಂಗಕ್ಕೆ ಬೈ ಬೈ ಹೇಳುತ್ತಿದ್ದಾರೆ. ಮತ್ತೆ ಅನಾರೋಗ್ಯ ಕಾಡಿದೆ ಹೀಗಾಗಿ ಅಮೆರಿಕಕ್ಕೆ ತೆರಳಿ ಅವರು ಚಿಕಿತ್ಸೆ ಪಡೆಯಲಿದ್ದಾರೆ. ಈ ಹಿಂದೆ ಅವರು ತಿಂಗಳುಗಟ್ಟಲೆ ಚಿಕಿತ್ಸೆ ಪಡೆದಿದ್ದರು. ಇನ್ನೇನು ಅವರು ಗುಣಮುಖರಾದರು ಎಂದು ಫ್ಯಾನ್ಸ್ ಖುಷಿಪಟ್ಟರು. ಆದರೆ ಈಗ ಅವರ ಪರಿಸ್ಥಿತಿ ಮತ್ತೆ ಬಿಗಡಾಯಿಸುತ್ತಿದೆ. ಹಾಗಾಗಿ ಅವರು ಒಂದು...

ಕೊನೆಗೂ ಮಾಜಿ ಪತಿಯ ಡೇಟಿಂಗ್ ಬಗ್ಗೆ ಮೌನ ಮುರಿದ ನಟಿ ಸಮಂತಾ..

ಕಳೆದ ವರ್ಷ ನಟಿ ಸಮಂತಾ ರುತ್ ಪ್ರಭು ಮತ್ತು ನಟ ನಾಗಚೈತನ್ಯ ಡಿವೋರ್ಸ್ ತೆಗೆದುಕೊಂಡಿದ್ದರು. ಸ್ಯಾಮ್ ಐಟಂ ಡಾನ್ಸ್, ವೆಬ್ ಸಿರೀಸ್ ಮಾಡೋಕ್ಕೆ, ನಾಗಚೈತನ್ಯ ಮತ್ತು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದ ಕಾರಣಕ್ಕೆ ಈ ಸಂಬಂಧ ಮುರಿದು ಬಿದ್ದಿತ್ತು ಎಂದು ಸುದ್ದಿಯಾಗಿತ್ತು. ಈಗೆರಡು ದಿನಗಳಿಂದ ನಾಗಚೈತನ್ಯ ಇನ್ನೋರ್ವ ನಟಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದು, ಈ ಫೋಟೋ ಸಾಮಾಜಿಕ...

ಡಿವೋರ್ಸ್ ಮತ್ತು ಹೊಸ ಲವ್ ಬಗ್ಗೆ ನಟ ನಾಗಚೈತನ್ಯ ಹೇಳಿದ್ದೇನು..?

https://youtu.be/SUwWvakyS0o ಕೆಲ ತಿಂಗಳ ಹಿಂದಷ್ಟೇ ನಟ ನಾಗಚೈತನ್ಯ ಮತ್ತು ನಟಿ ಸಮಂತಾ ಡಿವೋರ್ಸ್ ಪಡೆದು ದೂರವಾಗಿದ್ದಾರೆ. ಅಂದಿನಿಂದ ಇಂದಿನವರೆಗೂ ಸಮಂತಾ ಒಬ್ಬರೇ, ಈ ಬಗ್ಗೆ ಹೇಳಿಕೆ ಕೊಟ್ಟಿದ್ದರು. ನಾಗ ಚೈತನ್ಯ ಇಲ್ಲಿವರೆಗೆ ಈ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ಆದ್ರೆ ಸಿನಿಮಾ ಪ್ರಮೋಷನ್‌ ವೇಳೆ ನಡೆದ ಸಂದರ್ಶನವೊಂದರಲ್ಲಿ, ಈ ಬಗ್ಗೆ ಕೇಳಿದಾಗ, ಚೈತನ್ಯ ರಿಪ್ಲೈ ಕೊಟ್ಟಿದ್ದಾರೆ. ಬಾಲಿವುಡ್‌ನಲ್ಲಿ ತಮ್ಮ...

ಸಮಂತಾ ನಟನೆಯ ಯಶೋದ ಚಿತ್ರದ ಫಸ್ಟ್ ಲುಕ್ ರಿಲೀಸ್

ಶ್ರೀದೇವಿ ಮೂವಿಸ್ ಬ್ಯಾನರ್‍ನಲ್ಲಿ ಸಿದ್ಧವಾಗಿರುವ ಬಹುನಿರೀಕ್ಷಿತ ಮತ್ತು ಕೌತುಕಭರಿತ "ಯಶೋದ" ಸಿನಿಮಾ ತಂಡ ಇತ್ತೀಚೆಗಷ್ಟೇ ಸಣ್ಣ ವಿಡಿಯೋ ತುಣುಕನ್ನು ಹೊರತಂದಿತ್ತು. ಇದೀಗ ಸದ್ದಿಲ್ಲದೆ ಚಿತ್ರದ ಶೂಟಿಂಗ್ ಮುಗಿಸಿ, ಹಾಡಿನ ಚಿತ್ರೀಕರಣವೊಂದನ್ನು ಮಾತ್ರ ಬಾಕಿ ಉಳಿಸಿಕೊಂಡಿದೆ. ನಾಯಕಿ ಪ್ರಧಾನ ಈ ಸಿನಿಮಾದಲ್ಲಿ ಸಮಂತಾ ರುತ್‍ಪ್ರಭು "ಯಶೋದ" ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀದೇವಿ ಪ್ರೋಡಕ್ಷನ್ನ 14ನೇ ಸಿನಿಮಾ ಇದಾಗಿದ್ದು, ಹರಿ...

ಸದ್ಯದ ಟಾಪ್ ಟೆನ್ ನಟರಲ್ಲಿ ರಾಕಿಭಾಯ್ ಟಾಪ್ ೫ ನಲ್ಲೂ ಇಲ್ಲ.?

  ಯಾರು ಇಂಡಿಯಾದ ಟಾಪ್ ಪಾಪ್ಯುಲರ್ ನಟ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡ್ತಾ ಇರುತ್ತೆ. ಅಂತಹ ಒಂದು ಸಮೀಕ್ಷೆಯನ್ನು ಓರ್ಮ್ಯಾಕ್ಸ್ ಮೀಡಿಯಾ ಜನರ ಮುಂದಿಟ್ಟಿದೆ. ಸ್ಟರ‍್ಸ್ ಇಂಡಿಯಾ ಲವ್ಸ್ ಅನ್ನೋ ಹೆಸರಲ್ಲಿ ಟಾಪ್ ೧೦ ನಟರು ಮತ್ತು ನಟಿಯರ ಹೆಸರನ್ನು ಪಟ್ಟಿ ಮಾಡಿದೆ. ಹಾಗಾದ್ರೆ ಕೆಜಿಎಫ್ ಚಾಪ್ಟರ್೨ ಮೂಲಕ ದೇಶದ ಕ್ರೇಜಿಹೀರೋ ಆದ ರಾಕಿಂಗ್‌ಸ್ಟಾರ್ ಟಾಪ್...
- Advertisement -spot_img

Latest News

ಚಾಮರಾಜಪೇಟೆ ಕೇಸ್ ಮಾಸುವ ಮುನ್ನ ಮೈಸೂರಿನಲ್ಲಿ ಕರುವಿನ ಮೇಲೆ ದಾಳಿ ಮಾಡಿ ಬಾಲ ಕತ್ತರಿಸಿದ ಪಾಪಿಗಳು

Mysuru News: ಕೆಲ ದಿನಗಳ ಹಿಂದಷ್ಟೇ ಚಾಾಮರಾಾಜ ಪೇಟೆಯಲ್ಲಿ ಶಫಿ ಎಂಬ ಪಾಪಿ ಕುಡಿದ ನಶೆಯಲ್ಲಿ ಹಸುವಿನ ಕೆಚ್ಚಲು ಕೊಯ್ದಿದ್ದ. ಈ ಘಟನೆ ಮಾಸುವ ಮುನ್ನವೇ,...
- Advertisement -spot_img