Thursday, February 13, 2025

samantha

‘’ಮದುವೆ ಅತ್ಯಂತ ಕೆಟ್ಟ ಪದ್ಧತಿ- ಜಾಣರು ಪ್ರೀತಿಸುತ್ತಾರೆ, ದಡ್ಡರು ಮದುವೆಯಾಗುತ್ತಾರೆ’’

ಮದುವೆ ಬಗ್ಗೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿರರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇಂದು ಕೂಡ ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನ ಪಡೆದ ಬಗ್ಗೆ ಟ್ವೀಟ್ ಮಾಡಿರು ರಾಮ್ ಗೋಪಾಲ್ ವರ್ಮಾ, ಮದುವೆ ಅನ್ನೋದು, ಪೂರ್ವಜರು ಹೇರಿರುವ ಕೆಟ್ಟ ಪದ್ಧತಿ ಎಂದಿದ್ದಾರೆ. ಇತ್ತೀಚೆಗೆ ಸಮಂತಾ ಮತ್ತು...

ಸಮಂತಾ ಜೊತೆ ತೆರೆ ಹಂಚಿಕೊಂಡ ಟೀಂ ಇಂಡಿಯಾ ಶ್ರೀಶಾಂತ್..!​

ಸಿನಿಮಾ : ಟೀಂ ಇಂಡಿಯಾ ಆಟಗಾರ ಶ್ರೀಶಾಂತ್ ಅವರು ​ ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ. ಕನ್ನಡ, ಹಿಂದಿಯಲ್ಲಿ ನಟಿಸಿರುವ ಶ್ರೀಶಾಂತ್​ ಈಗ ತಮಿಳಿಗೆ ಕಾಲಿಡೋಕೆ ರೆಡಿ ಆಗಿದ್ದಾರೆ. ಖ್ಯಾತ ನಟಿಯರಾದ ಸಮಂತಾ ಹಾಗೂ ನಯನತಾರಾ ಜತೆಗೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಶ್ರೀಶಾಂತ್ ಅವರು ಇನ್ನುಮುಂದೆ...

ಐಟಂ ಡಾನ್ಸ್‌ಗೆ ಹೆಜ್ಜೆ ಹಾಕಿದ ಸಮಂತಾ, ಎರಡು ಗಂಟೆಯಲ್ಲೇ ಮಿಲಿಯನ್ ವೀವ್ಸ್..!

ಇವತ್ತು ಗಂಟೆಗೆ ಪುಷ್ಪಾ ಸಿನಿಮಾದ ಐಟಂ ಸಾಂಗ್ ಯೂಟ್ಯೂಬ್‌ನಲ್ಲಿ ರಿಲೀಸ್ ಆಗಿದ್ದು, ವೀಡಿಯೋ ಅಪ್ಲೋಡ್ ಆದ 2 ಗಂಟೆಯಲ್ಲೇ ಮಿಲಿಯನ್ ವೀವ್ಸ್ ದಾಟಿದೆ. ಊ ಅಂಟಾವಾ, ಊಊ ಅಂಟಾವಾ ಅನ್ನೋ ಸಾಂಗ್‌ಗೆ ಸಮಂತಾ ಸ್ಟೆಪ್ ಹಾಕಿದ್ದು, ಲಿರಿಕಲ್ ವೀಡಿಯೋ ರಿಲೀಸ್ ಆಗಿದೆ. https://youtu.be/soo-1f5eHMs ಅಲ್ಲು ಅರ್ಜುನ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಪುಷ್ಪಾ ಸಿನಿಮಾ ಕನ್ನಡದಲ್ಲೂ ಡಬ್ ಆಗಿದೆ....

ವಿಚ್ಛೇದನದ ಬಳಿಕ :ನಟಿ ಸಮಂತ ಒಂಟಿತನದ ಮಾತು..!

ಅಕ್ಟೋಬರ್ 2ರಂದು ಸಮಂತ ನಾನು ನಾಗಚೈತನ್ಯ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದರು. ಈ ಮೂಲಕ ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದರು. ವಿಚ್ಛೇದನದ ಪಡೆದ ಬಳಿಕ ನಾನು ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ ಆದರೆ ನನ್ನ ಮನಸ್ಸು ಇಷ್ಟು ಬಲವಾಗಿದೆ ಎಂದು ಊಹಿಸಿರಲಿಲ್ಲ , ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಇನ್ನೂ...

ನಿಜವಾಗಿಯೇ ಬಿಡ್ತು ನಾಗಚೈತನ್ಯ-ಸಮಂತಾ ವಿಚ್ಛೇದನ ಸುದ್ದಿ…!

www.karnatakatv.net : ಟಾಲಿವುಡ್ನ ಸ್ಟಾರ್ ದಂಪತಿಗಳಾಗಿದ್ದ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ವಿಚ್ಛೇದನ ಪಡೆದುಕೊಳ್ಳೋ ಮೂಲಕ ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಇವರಿಬ್ಬರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ ಅನ್ನೋ ಅನುಮಾನ ಹಲವು ದಿನಗಳಿಂದಲೂ ಕೇಳಿಬರುತ್ತಲೇ ಇತ್ತು. ಆದರೆ ಈ ಬಗ್ಗೆ  ಕುಟುಂಬದ ಯಾರೊಬ್ಬರೂ ಅಧಿಕೃತ ಹೇಳಿಕೆ ನೀಡಿರಲಿಲ್ಲ. ಆದ್ರೆ ಇಂದು ಖುದ್ದು...

ಸಮಂತಾ-ನಾಗಚೈತನ್ಯ ಲೈಫಲ್ಲಿ ಹುಳಿ ಹಿಂಡಿದ್ದ್ಯಾರು..!

www.karnatakatv.net :ನಟಿ ಸಮಂತಾ  ಹಾಗೂ ನಾಗ ಚೈತನ್ಯ  ದಾಂಪತ್ಯ ಜೀವನ ಮುರಿದು ಬಿದ್ದಿದೆ ಅನ್ನೋ ಗಾಸಿಪ್ ಸದ್ಯ ಎಲ್ಲೆಡೆ ಹರಿದಾಡ್ತಿದೆ.  ಹೇಳಿ ಮಾಡಿಸಿದ ಜೋಡಿಯಂತಿರೋ ಇವರಿಬ್ಬರ ಮಧ್ಯೆ ಅದೇನಾಯ್ತೋ ಏನೋ ಅಂತ ಅಭಿಮಾನಿಗಳು ಬೇಜಾರಾಗಿದ್ದಾರೆ. ಕಳೆದೊಂದು ತಿಂಗಳಿನಿಂದ ಈ ಗುಸುಗುಸು ಶುರುವಾಗಿದ್ರೂ ಕೂಡ ಸಮಂತಾ ಆಗ್ಲಿ, ನಾಗಚೈತನ್ಯ ಆಗಲಿ ತುಟುಕ್ ಪಿಟುಕ್ ಅಂತಿಲ್ಲ. ಹೌದು, ತಮ್ಮ...

ನಟಿಯರೆಲ್ಲ ಮಾಲ್ಡೀವ್ ಪ್ರವಾಸಕ್ಕೆ ಹೋಗಿದ್ದೇಕೆ ಗೊತ್ತಾ..? ಇಲ್ಲಿದೆ ನೋಡಿ ರಿಯಾಲಿಟಿ..!

ಕೊರೊನಾ, ಲಾಕ್‌ಡೌನ್ ಕಾರಣದಿಂದಾಗಿ ಎಲ್ಲರೂ ಹಲವು ತಿಂಗಳುಗಳ ಕಾಲ ಮನೆಯಲ್ಲೇ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿತ್ತು. ಈಗ ಒಂದೆರಡು ತಿಂಗಳಿಂದ ಎಲ್ಲರೂ ಪ್ರವಾಸ, ಶಾಪಿಂಗ್, ಮದುವೆ ಮುಂಜಿ ಅಂತಾ ಓಡಾಡುತ್ತಿದ್ದಾರೆ. ಇದೇ ರೀತಿ ಸ್ಯಾಂಡಲ್‌ವುಡ್, ಬಾಲಿವುಡ್, ಟಾಲಿವುಡ್ ನಟಿಮಣಿಯರು ಮಾಲ್ಡೀವ್ಸ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. https://youtu.be/op-z1-OGDZU ಮಾಲ್ಡೀವ್ಸ್‌ನಲ್ಲಿ ಎಂಜಾಯ್ ಮಾಡುತ್ತಾ ಚಳಿಗಾಲವನ್ನ ಕಳೆಯುತ್ತಿರುವ ಹಲವು ನಟಿಮಣಿಯರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ತರಹತರಹದ ಫೋಟೋವನ್ನ...
- Advertisement -spot_img

Latest News

Mahakumbh: ಮಹಾಕುಂಭ ಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಅಂಬಾನಿ ಕುಟುಂಬ

Mahakumbh: ಮಹಾಕುಂಭ ಮೇಳದಲ್ಲಿ ಭಾಗಿಯಾಗಲು ದೇಶ ವಿದೇಶಗಳಿಂದ ಕೋಟಿ ಕೋಟಿ ಜನ ಪ್ರಯಾಗರಾಜ್‌ಗೆ ಬರುತ್ತಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಮುಕ್ತಿಗಾಗಿ ಶಿವನಲ್ಲಿ ಪ್ರಾರ್ಥಿಸಿದ್ದಾರೆ....
- Advertisement -spot_img