Tuesday, October 28, 2025

samastipura

ಮಗನ ಶವ ನೀಡಲು 50,000 ರೂ.ಬೇಡಿಕೆ ಇಟ್ಟ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ.!

https://www.youtube.com/watch?v=3lJIf5JEDpU ಬಿಹಾರ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳು ಪೋಷಕರಿಗೆ ಮಗನ ಶವ ನೀಡಲು 50,000 ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಇಷ್ಟೊಂದು ಹಣ ತಮ್ಮ ಬಳಿ ಇಲ್ಲದ ಕಾರಣ ಊರೂರು ಸುತ್ತಿ ಭಿಕ್ಷೆ ಬೇಡುತ್ತಿರುವ ಮನಕಲುಕುವ ದೃಶ್ಯ ಕಂಡು ಬಂದಿದೆ. ಬಿಹಾರದ ಸಮಸ್ತಿಪುರದ ನಿವಾಸಿಗಳಾದ ಮಹೇಶ್ ಠಾಕೂರ್ ಅವರ ಮಗ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ. ಇದೇ ಚಿಂತೆಯಲ್ಲಿದ್ದ ಪೋಷಕರಿಗೆ...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img