Monday, August 24, 2026

Sambaji patil

ಸಾಂಭಾಜಿ ರಾವ್ ಪಾಟೀಲ್ ನಿಧನಕ್ಕೆ ಸಚಿವ ಡಿಕೆಶಿ ಸಂತಾಪ

ಹಿರಿಯ ರಾಜಕಾರಣಿ, ಮಾಜಿ ಶಾಸಕ ಸಾಂಭಾಜಿ ರಾವ್ ಪಾಟೀಲ್ ಅವರ ನಿಧನಕ್ಕೆ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಬಹುಅಂಗಾಂಗಗಳ ವೈಫಲ್ಯದಿಂದ ಬಳಲುತ್ತಿದ್ದ ಸಾಂಭಾಜಿ ರಾವ್ ಪಾಟೀಲ್ ಅವರು ಶುಕ್ರವಾರ ವಿಧಿವಶರಾಗಿದ್ದು, ಸಚಿವರು ಸಂತಾಪ ಸೂಚಿಸಿದ್ದು ಹೀಗೆ… 'ಬೆಳಗಾವಿಯಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದ ರಾಜಕಾರಣಿ ಸಾಂಭಾಜಿ ರಾವ್ ಪಾಟೀಲ್ ಅವರ ನಿಧನದ...
- Advertisement -spot_img

Latest News

ದಲಿತರ ಹಣ ಲೂಟಿ ಹೊಡೆದ ಭ್ರಷ್ಟ ಸಚಿವರ ರಾಜೀನಾಮೆ ಕೇಳಿದ್ದೇ ನಾವೂ ಮಾಡಿದ ಅಪರಾಧವೇ?: R.Ashok

Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು....
- Advertisement -spot_img