Thursday, July 23, 2026

Samirawadi Sugar Factory

ಮುಧೋಳದಲ್ಲಿ ‘ಬೆಂಕಿ’ ಹೊತ್ತಿ ಉರಿದ ಕಬ್ಬಿನ ಕಿಚ್ಚು!

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಆಕ್ರೋಶ ಉಗ್ರ ಸ್ವರೂಪ ಪಡೆದಿದೆ. ಕಬ್ಬಿನ ದರ ಹೆಚ್ಚಿಸುವಂತೆ ಆಗ್ರಹಿಸುತ್ತಿದ್ದ ರೈತರು, ಕಾರ್ಖಾನೆಗೆ ಹೊರಟಿದ್ದ ಕಬ್ಬು ತುಂಬಿದ ಟ್ರಾಕ್ಟರ್‌ನ್ನು ಮಧ್ಯೆ ನಿಲ್ಲಿಸಿ, ಪಲ್ಟಿ ಮಾಡಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ತೀವ್ರಗೊಂಡ ಪರಿಣಾಮ, ಟ್ರಾಕ್ಟರ್ ಜೊತೆಗೆ ಕಬ್ಬು ಸಂಪೂರ್ಣ ಭಸ್ಮವಾಗಿದ್ದು, 50ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಬೆಂಕಿಗಾಹುತಿಯಾಗಿ ಧಗಧಗಿಸುತ್ತಿವೆ....
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img