Wednesday, August 5, 2026

samruddhi manjunath

ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಪ್ರಚಾರ

ಕೋಲಾರ: ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ವತಿಯಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಸಮಾವೇಶ ನಡೀತು. ಈ ವೇಳೆ ಕೋಲಾರ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳು ಪಾಲ್ಗೊಂಡಿದ್ರು. ಸಮಾವೇಶದಲ್ಲಿ ಪಾಲ್ಗೊಂಡು ಮಾತ್ನಾಡಿದ ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್, ಕಳೆದ ಬಾರಿ ನಾನು ಮುಳಬಾಗಿಲಿನಿಂದ ಸ್ಪರ್ಧಿಸಿ ಸೋತಿದ್ದೆ. ಆದ್ರೆ, ಧೈರ್ಯ ಕಳೆದುಕೊಳ್ಳದೇ ಮತ್ತೆ...

ಮುಳಬಾಗಿಲು ಕ್ಷೇತ್ರದಲ್ಲಿ ಸಮೃದ್ಧಿ ಮಂಜುನಾಥ್ ಕಹಳೆ, ಜೆಡಿಎಸ್ ಗೆಲ್ಲಿಸುವಂತೆ ಸಮೃದ್ಧಿ ಮಂಜುನಾಥ್ ಮನವಿ

ಮುಳಬಾಗಿಲು : ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಮೃದ್ದಿ ಮಂಜುನಾಥ್, ಮುಳಬಾಗಿಲಿನ ತಮ್ಮ ನಿವಾಸದ ಬಳಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಂಡಿದ್ರು. ಈ ವೇಳೆ, ಜೆಡಿಎಸ್ ಪಕ್ಷ ಸಂಘಟನೆ ಕುರಿತು ಕಾರ್ಯಕರ್ತರು ಹಾಗೂ ಮುಖಂಡರ ಸಲಹೆಗಳನ್ನು ಸಂಗ್ರಹಿಸಿದ್ರು. ಮುಳಬಾಗಿಲು ಕ್ಷೇತ್ರ ಜೆಡಿಎಸ್ ನ ಭದ್ರಕೋಟೆ. ಆದ್ರೆ, ಕಳೆದ 15 ವರ್ಷದಿಂದ ಜೆಡಿಎಸ್ ಅಧಿಕಾರ ಬಂದಿಲ್ಲ....
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img