Tuesday, August 18, 2026

samsat monsoon session

ಸಂಸತ್​ ಮುಂಗಾರು ಅಧಿವೇಶನದಲ್ಲಿ ಭಾಗಿಯಾದ ನಾಯಕರಿಗೆ ಸ್ಪೆಷಲ್​ ಕಿಟ್​

ಕರೊನಾ ಆತಂಕದ ನಡುವೆಯೂ ದೆಹಲಿ ಸಂಸತ್​ನಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿದೆ. ಮುಂಗಾರು ಅಧಿವೇಶನದಲ್ಲಿ ಭಾಗಿಯಾದ ಎಲ್ಲ ಸಂಸದರ ಆರೋಗ್ಯ ದೃಷ್ಟಿಯಿಂದ ಅವರಿಗೆ ಸ್ಪೆಷಲ್​ ಕಿಟ್​ ನೀಡಲಾಗಿದೆ. ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ ಒದಗಿಸಿದ ಕಿಟ್​ಗಳನ್ನ ಸ್ಪೀಕರ್​ ಓಂ ಬಿರ್ಲಾ ಭಾನುವಾರ ಸಂಸದರಿಗೆ ತಲುಪಿಸಿದ್ರು. https://www.youtube.com/watch?v=Ikbw2gS6eSo ಈ ಕಿಟ್​ನಲ್ಲಿ 40 ಡಿಸ್ಪೋಸಲ್​​ ಮಾಸ್ಕ್​, 5 ಎನ್​...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img