Thursday, April 23, 2026

samyuktha horanadu news updates

“ಪ್ರಾಣ” ಸಂಸ್ಥೆಯ ಮೂಲಕ ಪ್ರಾಣಿಗಳ ರಕ್ಷಣೆಗೆ ಮುಂದಾದ ಸಂಯುಕ್ತ ಹೊರನಾಡು – karnataka tv

karnataka tv movies : ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ನಟಿ ಸಂಯುಕ್ತಾ ಹೊರನಾಡು ಈಗ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. "ಪ್ರಾಣ ಅನಿಮಲ್ ಫೌಂಡೇಶನ್" ಮೂಲಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಾಣಿಗಳಿಗೆ ಆಂಬುಲೆನ್ಸ್ ಸೇವೆ ನೀಡಿದ್ದಾರೆ ಹಾಗೂ ಈ ಕುರಿತು ಮಾಹಿತಿ ನೀಡಲು ಸಹಾಯವಾಣಿ ಕೂಡ ತೆರೆದಿದ್ದಾರೆ. ಇತ್ತೀಚೆಗೆ ಬನಶಂಕರಿಯ ಸುಚಿತ್ರ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img