Sunday, March 22, 2026

Samyuktha Patil

ಬಾಗಲಕೋಟೆ: ಪ್ರಜಾಧ್ವನಿ ಸಮಾವೇಶದಲ್ಲಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಮತಯಾಚನೆ

Bagalakote News: ಬಾಗಲಕೋಟೆ, ಮೇ 2: ಬಾಗಲಕೋಟೆಯ ನವನಗರದ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಸಮಾವೇಶ ಅಭೂತಪೂರ್ವವಾಗಿ ಯಶಸ್ವಿಯಾಯಿತು. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಅವರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸೇರಿದಂತೆ ಹಲವು ಸಚಿವರು, ನಾಯಕರು ಮಾತನಾಡಿದರು. ಯುವನಾಯಕಿಯನ್ನು ಗೆಲ್ಲಿಸಿ ಸಂಸತ್ತಿನಲ್ಲಿ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img