Tuesday, March 17, 2026

Sanajana

ರೌಡಿಗಳಿಗೆ ಹೊಸ ಕಾನೂನು..!

www.karnatakatv.net :ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕ್ರೈಂ ರೇಟ್ ಜಾಸ್ತಿಯಾಗ್ತಿದ್ದಂತೆ ಇದೀಗ ಪೊಲೀಸರು ರೌಡಿಗಳ ಸದ್ದಡಗಿಸೋಕೆ ದಾರಿ ಕಂಡುಕೊಂಡಿದ್ದಾರೆ. ದಿನೇ ದಿನೇ ರೌಡಿಗಳ ಹಾವಳಿ ಜಾಸ್ತಿಯಾಗ್ತಿದ್ದು, ಜನರ ನೆಮ್ಮದಿ ಹಾಳು ಮಾಡೋದಲ್ಲದೆ, ಇದು ಪೊಲೀಸರಿಗೂ ತಲೆನೋವಾಗಿದೆ. ಹೀಗಾಗಿ ರೌಡಿಗಳಿಗೆ ಹೊಸ ಕಾನೂನು ಮಾಡೋ ಮೂಲಕ, ಮತ್ತೆ  ಕಮಕ್ ಕಿಮಕ್ ಅಂದ್ರೆ ಹುಷಾರ್ ಇನ್ಮೇಲಾದ್ರೂ ನೆಟ್ಟಗಿರಿ...
- Advertisement -spot_img

Latest News

ಸಿಲಿಂಡರ್‌ಗೆ 2 ಸಾವಿರ ರೂಪಾಯಿ; 105 ಸಿಲಿಂಡರ್‌ಗಳು ಜಪ್ತಿ!

ಅಡುಗೆ ಸಿಲಿಂಡರ್ ಕೊರತೆಯನ್ನು ದುರ್ಬಳಕೆ ಮಾಡಿಕೊಂಡು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿ 105 LPG...
- Advertisement -spot_img