Sunday, September 8, 2024

sanat

Uttarpradeshದಲ್ಲಿ “ಭೈರವ”ಚಿತ್ರದ ಮುಹೂರ್ತ..!

ಸುಗ್ಗಿ ಹಬ್ಬದ ಸುಸಂದರ್ಭದಲ್ಲಿ “ಭೈರವ"(bhairava)  ಚಿತ್ರದ ಮುಹೂರ್ತ ಸಮಾರಂಭ ಉತ್ತರ ಪ್ರದೇಶದ(Uttar Pradesh)ಗೋವಿಂದ ಪುರದ ಹನುಮಂತನ ಸನ್ನಿಧಿಯಲ್ಲಿ ನೆರವೇರಿದೆ. ಇತ್ತೀಚೆಗೆ ಮುಂಬೈನಲ್ಲಿ "ಭೈರವ" ಚಿತ್ರದ ಶೀರ್ಷಿಕೆ ಅನಾವರಣ ನಡೆದಿತ್ತು. ರಾಮತೇಜ್ ನಿರ್ದೇಶನದ ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಚಿದಂಬರ ಕುಲಕರ್ಣಿ(Chidambara Kulkarni)ಆರಂಭ ಫಲಕ ತೋರಿದರು.  ವೈಭವ್ ಬಜಾಜ್(Vaibhav Bajaj) ಹಾಗೂ ಹನಿ‌ ಚೌಧರಿ (Hani Chowdhury)(ವಿಸಿಕಾ ಫಿಲಂ ಸಂಸ್ಥೆ)...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img