Saturday, September 12, 2026

sanat

Uttarpradeshದಲ್ಲಿ “ಭೈರವ”ಚಿತ್ರದ ಮುಹೂರ್ತ..!

ಸುಗ್ಗಿ ಹಬ್ಬದ ಸುಸಂದರ್ಭದಲ್ಲಿ “ಭೈರವ"(bhairava)  ಚಿತ್ರದ ಮುಹೂರ್ತ ಸಮಾರಂಭ ಉತ್ತರ ಪ್ರದೇಶದ(Uttar Pradesh)ಗೋವಿಂದ ಪುರದ ಹನುಮಂತನ ಸನ್ನಿಧಿಯಲ್ಲಿ ನೆರವೇರಿದೆ. ಇತ್ತೀಚೆಗೆ ಮುಂಬೈನಲ್ಲಿ "ಭೈರವ" ಚಿತ್ರದ ಶೀರ್ಷಿಕೆ ಅನಾವರಣ ನಡೆದಿತ್ತು. ರಾಮತೇಜ್ ನಿರ್ದೇಶನದ ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಚಿದಂಬರ ಕುಲಕರ್ಣಿ(Chidambara Kulkarni)ಆರಂಭ ಫಲಕ ತೋರಿದರು.  ವೈಭವ್ ಬಜಾಜ್(Vaibhav Bajaj) ಹಾಗೂ ಹನಿ‌ ಚೌಧರಿ (Hani Chowdhury)(ವಿಸಿಕಾ ಫಿಲಂ ಸಂಸ್ಥೆ)...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img