ಮನೆಯಲ್ಲಿ (pets)ಸಾಕು ಪ್ರಾಣಿ ಅಥವಾ ಪಕ್ಷಿಗಳನ್ನು ಇಡುವುದು ಸಾಮಾನ್ಯವಾದ ವಿಷಯ. ಆದರೆ ಪಂಜರಗಳಲ್ಲಿ ಹಕ್ಕಿಗಳನ್ನು ಇಡುವುದು ಶುಭವೇ ಅಥವಾ ಅಶುಭವೇ ಎಂಬ ಪ್ರಶ್ನೆ ಬಹಳ ಮಂದಿಯಲ್ಲಿ ಇದೆ.ಶಾಸ್ತ್ರಜ್ಞರು ಹೇಳುವಂತೆ ಭಗವಂತನ ವರಗಳಾದ ಭೂಮಿ, ಗಾಳಿ, ನೀರು ಎಲ್ಲ ಜೀವಿಗಳಿಗೂ ಸೇರಿವೆ. ಹೀಗಿರುವಾಗ ಪಕ್ಷಿಗಳನ್ನು ಬಂಧಿಸುವುದು ಅವುಗಳ ಸ್ವಾತಂತ್ರ್ಯ ಕಸಿದುಕೊಂಡಂತಾಗುತ್ತದೆ. ಇದು ಮನೆಯ ಶಾಂತಿಗೆ ಭಂಗ...
ಹುಬ್ಬಳ್ಳಿ : ರಾಜ್ಯ ರಾಜಕಾರಣದಲ್ಲಿ ಲೋಕಸಭೆ ಚುನಾವಣೆ ಕುರಿತು ಹಲವಾರು ಚರ್ಚೆಗಳು ಪಕ್ಷಗಳಲ್ಲಿ ನಡೆಯುತ್ತಿವೆ. ಪಕ್ಷಕ್ಕೆ ರಾಜಿನಾಮೆ ಕೊಡುವುದು ಬೇರೆ ಪಕ್ಷ ಸೇರ್ಪಡೆಯಾಗುವುದು, ಪಕ್ಷದಲ್ಲಿ ಅಸಮಧಾನ ಬುಗಿಲೆದ್ದಿರುವುದು, ಜಾತಿ ನಿಂದನೆ ಲಂಚದ ಆರೋಪ, ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡುವುದು, ಕೊಲೆ ಬೆದರಿಕೆ ಹೀಗೆ ಪ್ರತಿದಿನ ನಡೆಯುತ್ತಿದೆ ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದವರಿಗೆ...
Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ.
https://www.youtube.com/watch?v=LrBVXnJ-WGM
ಈ ಬಗ್ಗೆ ಮಹಾಂತೇಷ್...