Banglore News:
ಹೆಲ್ಮೆಟ್ ಬಗ್ಗೆ ಇದೀಗ ಜಾಗೃತಿ ಮೂಡಿಸಲು ಸ್ವತಹ ಸಂಚಾರಿ ಪೊಲೀಸರೇ ಮುಂದೆ ಬಂದಿದ್ದಾರೆ. ಹೆಲ್ಮೆಟ್ ಇಲ್ಲದೆ ಅದೆಷ್ಟೋ ದ್ವಿಚಕ್ರ ವಾಹನ ಚಾಲಕರು ಸಂಚರಿಸುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಅಂತಹ ಎಲ್ಲರಿಗೂ ಜಾಗೃತಿ ನೀಡಲು ಸಂಚಾರಿ ಪೊಲೀಸರೇ ಮುಂದಾಗಿದ್ದಾರೆ. ವಾಹನ ಚಾಲನೆ ಮಾಡುವಾಗ ಐ.ಎಸ್.ಐ ಗುಣಮಟ್ಟದ ಹೆಲ್ಮೆಟ್ ಧರಿಸಿ, ಜಾಗರೂಕತೆ ಹಾಗೂ ಸುರಕ್ಷಿತವಾಗಿ...
ಯುಗಾದಿ ಹಬ್ಬದ ಮುನ್ನವೇ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ‘ನಂದಿನಿ’ ಉತ್ಪನ್ನಗಳಿಗೆ ಸಂಕಷ್ಟ ಎದುರಾಗುವ ಲಕ್ಷಣಗಳು ಕಾಣಿಸುತ್ತಿವೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ, ಅಂದರೆ KMF...