Banglore News:
ಹೆಲ್ಮೆಟ್ ಬಗ್ಗೆ ಇದೀಗ ಜಾಗೃತಿ ಮೂಡಿಸಲು ಸ್ವತಹ ಸಂಚಾರಿ ಪೊಲೀಸರೇ ಮುಂದೆ ಬಂದಿದ್ದಾರೆ. ಹೆಲ್ಮೆಟ್ ಇಲ್ಲದೆ ಅದೆಷ್ಟೋ ದ್ವಿಚಕ್ರ ವಾಹನ ಚಾಲಕರು ಸಂಚರಿಸುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಅಂತಹ ಎಲ್ಲರಿಗೂ ಜಾಗೃತಿ ನೀಡಲು ಸಂಚಾರಿ ಪೊಲೀಸರೇ ಮುಂದಾಗಿದ್ದಾರೆ. ವಾಹನ ಚಾಲನೆ ಮಾಡುವಾಗ ಐ.ಎಸ್.ಐ ಗುಣಮಟ್ಟದ ಹೆಲ್ಮೆಟ್ ಧರಿಸಿ, ಜಾಗರೂಕತೆ ಹಾಗೂ ಸುರಕ್ಷಿತವಾಗಿ...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...