Sunday, June 22, 2025

sanchari vijay movies

ಬದುಕಿನ ಸಂಚಾರ ನಿಲ್ಲಿಸಿದ ನಟ ಸಂಚಾರಿ ವಿಜಯ್

www.karnatakatv.net : ಬೆಂಗಳೂರು : ಚಿಕಿತ್ಸೆ ಫಲಕಾರಿಯಾಗದೆ ಬ್ರೈನ್ ಡೆಟ್ ಆದ ಇನ್ನೆಲೆ ನಟ ಸಂಚಾರಿ ವಿಜಯ್ ದೇಹ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಈ ಮೂಲಕ ನಟ ಸಂಚಾರಿ ವಿಜಯ್ ಬದುಕಿನ ಸಂಚಾರ ಮುಗಿಸಿದ್ದಾರೆ. ಅಪಘಾತದಿಂದ ತೀವ್ರ ಗಾಯಗೊಂಡಿದ್ದ ನಟ ವಿಜಯ್ರನ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿತ್ತು. ವೈದ್ಯರು ಸಾಕಷ್ಟು ಪ್ರಯತ್ನಪಟ್ಟರು...
- Advertisement -spot_img

Latest News

2028ರ ವಿಧಾನಸಭಾ ಚುನಾವಣೆಗೆ JDS ಮೊದಲ ಅಭ್ಯರ್ಥಿ ಹೆಸರು ಘೋಷಣೆ

ಬೆಂಗಳೂರು: 2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷ ಇಂದು ಮೊದಲ ಅಭ್ಯರ್ಥಿಯ ಘೋಷಣೆ ಮಾಡಿದೆ. ಜೆ.ಪಿ ಭವನದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು...
- Advertisement -spot_img