www.karnatakatv.net : ಬೆಂಗಳೂರು : ಚಿಕಿತ್ಸೆ ಫಲಕಾರಿಯಾಗದೆ ಬ್ರೈನ್ ಡೆಟ್ ಆದ ಇನ್ನೆಲೆ ನಟ ಸಂಚಾರಿ ವಿಜಯ್ ದೇಹ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಈ ಮೂಲಕ ನಟ ಸಂಚಾರಿ ವಿಜಯ್ ಬದುಕಿನ ಸಂಚಾರ ಮುಗಿಸಿದ್ದಾರೆ. ಅಪಘಾತದಿಂದ ತೀವ್ರ ಗಾಯಗೊಂಡಿದ್ದ ನಟ ವಿಜಯ್ರನ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿತ್ತು. ವೈದ್ಯರು ಸಾಕಷ್ಟು ಪ್ರಯತ್ನಪಟ್ಟರು...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....