Sunday, January 25, 2026

sand mining

ಅಕ್ರಮ ಮರಳುಗಾರಿಕೆ ತಡೆಯಲು ಕೊಪ್ಪಳ ಎಸ್ ಪಿಯಿಂದ ಹೊಸ ಮಾರ್ಗ

ಕೊಪ್ಪಳ: ಪ್ರತಿದಿನ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದು, ಪ್ರತಿನಿತ್ಯ ಪೊಲೀಸರು ವಾಹನಗಳನ್ನು ಜಪ್ತಿ ಮಾಡುತ್ತಲೇ ಇರುತ್ತಾರೆ. ಏನೇ ಮಾಡಿದರು ಅಕ್ರಮ ಮರಳುಗಾರಿಕೆ ನಿಲ್ಲುತ್ತಿಲ್ಲವೆಂದು ಸಾರ್ವಜನಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೀಜ್ ಮಾಡಿರುವ ವಾಹನವನ್ನು ಬಿಡಿಸಿಕೊಂಡು ಬಂದು ಮತ್ತೆ ಅದೇ ದಂಧೆಗೆ ನಿಲ್ಲುತ್ತಿದ್ದಾರೆ, ಹಾಗಾಗಿ ಏನೇ ಕ್ರಮಕೈಗೊಂಡರು ಪ್ರಯೋಜನವಾಗುತ್ತಿಲ್ಲ ಎಂದು ಜಿಲ್ಲೆಯ ಎಸ್ಪಿ ಹೊಸ ಮಾರ್ಗ...
- Advertisement -spot_img

Latest News

ಬಂಡೆ ಸ್ಟೈಲ್ ರಾಜತಂತ್ರ: ₹13,070 ಕೋಟಿ ಡೀಲ್!

ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ಮತ್ತೊಮ್ಮೆ ಜಾಗತಿಕ ಗಮನ ಸೆಳೆದಿದೆ. DCM DK ಶಿವಕುಮಾರ್ ಹಾಗೂ ಕೈಗಾರಿಕಾ ಸಚಿವ M.B ಪಾಟೀಲ್...
- Advertisement -spot_img