Saturday, October 19, 2024

sand mining

ಅಕ್ರಮ ಮರಳುಗಾರಿಕೆ ತಡೆಯಲು ಕೊಪ್ಪಳ ಎಸ್ ಪಿಯಿಂದ ಹೊಸ ಮಾರ್ಗ

ಕೊಪ್ಪಳ: ಪ್ರತಿದಿನ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದು, ಪ್ರತಿನಿತ್ಯ ಪೊಲೀಸರು ವಾಹನಗಳನ್ನು ಜಪ್ತಿ ಮಾಡುತ್ತಲೇ ಇರುತ್ತಾರೆ. ಏನೇ ಮಾಡಿದರು ಅಕ್ರಮ ಮರಳುಗಾರಿಕೆ ನಿಲ್ಲುತ್ತಿಲ್ಲವೆಂದು ಸಾರ್ವಜನಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೀಜ್ ಮಾಡಿರುವ ವಾಹನವನ್ನು ಬಿಡಿಸಿಕೊಂಡು ಬಂದು ಮತ್ತೆ ಅದೇ ದಂಧೆಗೆ ನಿಲ್ಲುತ್ತಿದ್ದಾರೆ, ಹಾಗಾಗಿ ಏನೇ ಕ್ರಮಕೈಗೊಂಡರು ಪ್ರಯೋಜನವಾಗುತ್ತಿಲ್ಲ ಎಂದು ಜಿಲ್ಲೆಯ ಎಸ್ಪಿ ಹೊಸ ಮಾರ್ಗ...
- Advertisement -spot_img

Latest News

ಟಿಕೇಟ್ ಕೊಡಿಸುವುದಾಗಿ ಹಣ ವಂಚನೆ ಆರೋಪ: ಗೋಪಾಲ್ ಜೋಶಿ ಮನೆಯಲ್ಲಿ ಪಂಚನಾಮೆ

Hubli News: ಹುಬ್ಬಳ್ಳಿ: ಟಿಕೇಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯ ಗೋಪಾಲ್ ಜೋಶಿ ಮನೆಗೆ ಬೆಂಗಳೂರು ಪೊಲೀಸರು ದಾಳಿ ನಡೆಸಿ, ಪಂಚನಾಮೆ...
- Advertisement -spot_img