ಕೊಪ್ಪಳ: ಪ್ರತಿದಿನ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದು, ಪ್ರತಿನಿತ್ಯ ಪೊಲೀಸರು ವಾಹನಗಳನ್ನು ಜಪ್ತಿ ಮಾಡುತ್ತಲೇ ಇರುತ್ತಾರೆ. ಏನೇ ಮಾಡಿದರು ಅಕ್ರಮ ಮರಳುಗಾರಿಕೆ ನಿಲ್ಲುತ್ತಿಲ್ಲವೆಂದು ಸಾರ್ವಜನಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೀಜ್ ಮಾಡಿರುವ ವಾಹನವನ್ನು ಬಿಡಿಸಿಕೊಂಡು ಬಂದು ಮತ್ತೆ ಅದೇ ದಂಧೆಗೆ ನಿಲ್ಲುತ್ತಿದ್ದಾರೆ, ಹಾಗಾಗಿ ಏನೇ ಕ್ರಮಕೈಗೊಂಡರು ಪ್ರಯೋಜನವಾಗುತ್ತಿಲ್ಲ ಎಂದು ಜಿಲ್ಲೆಯ ಎಸ್ಪಿ ಹೊಸ ಮಾರ್ಗ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...