www.karnatakatv.net:ಬಹುನಿರೀಕ್ಷೆಯ ಅಲ್ಲು ಅರ್ಜುನ್ ನಟನೆಯ ಸಿನಿಮಾ 'ಪುಷ್ಪ' ಇಂದು (ಡಿಸೆಂಬರ್ 17) ವಿಶ್ವದಾದ್ಯಂತ ರಿಲೀಸ್ ಆಗಿದೆ. ಈ ಮಧ್ಯೆ ದಕ್ಷಿಣ ಭಾರತದಲ್ಲಿ 'ಪುಷ್ಪ' ವಿರುದ್ಧ ಅಪಸ್ವರಗಳು ಎದ್ದಿವೆ, ಅದೇಷ್ಟೋ ಅಭಿಮಾನಿಗಳು ಬೇಸರವಾಗಿದ್ದಾರೆ. ಏಕೆಂದರೆ ಡಬ್ ಆದರೂ ಸಹಾ ಕೇವಲ 3 ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿರುವುದು ಹಾಗೂ ಕನ್ನಡ ಆವೃತ್ತಿಯ ಟಿಕೇಟ್ ಬುಕ್ ಮಾಡಿದ್ದರು ಸಹಾ...
ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗವನ್ನುಂಟು ಮಾಡಿದೆ. ಇದರ ಪರಿಣಾಮ ‘ನವೆಂಬರ್ ಕ್ರಾಂತಿ’ ಅನ್ನೋ ನಿರೀಕ್ಷೆಗಳು ಸಂಪೂರ್ಣ ಹುಸಿ ಆಗಿದೆ. ಪಕ್ಷದ...