ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಇಂದು ಚಿತ್ರರಂಗದಿoದ `ಪುನೀತ್ ನಮನ' ಕಾರ್ಯಕ್ರಮ ಆಯೋಜಿಸಲಾಗಿದ್ದು, ಆದರೆ ಈ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಅವಕಾಶವಿಲ್ಲ.ಇದರಿಂದಾಗಿ ಪುನೀತ್ ಅಭಿಮಾನಿಗಳು ಬೇಸಗೊಂಡಿದ್ದರು. ಆದರೀಗ ಅಭಿಮಾನಿಗಳಿಗಾಗಿ ಹೊಸ ಸಿದ್ದಿಯೊಂದು ಹೊರಬಿದ್ದಿದೆ.ಇಂದಿನ ಪುನೀತ್ ನಮನ ಕಾರ್ಯಕ್ರಮದಲ್ಲಿ ಚಿತ್ರರಂಗದವರನ್ನು ಹೊರತುಪಡಿಸಿ ಸಾರ್ವಜನಿಕರಿಗೆ ಹಾಗೂ ಅಭಿಮಾನಿಗಳಿಗೆ ಅವಕಾಶವಿಲ್ಲ. ಹಾಗಾಗಿ...
ಕರ್ನಾಟಕ ವಿಧಾನಸಭೆಯ ನೂತನ ಅಧಿವೇಶನವು ಇಂದಿನಿಂದ ಅಧಿಕೃತವಾಗಿ ಆರಂಭಗೊಂಡಿದ್ದು, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊಟ್ಟಮೊದಲ ಕಲಾಪ ಇದಾಗಿರುವುದರಿಂದ ಸಾಕಷ್ಟು ರಾಜಕೀಯ ಕುತೂಹಲ...