Sunday, June 1, 2025

Sandalwood

ಮೇ 9 ಕ್ಕೆ ಸೂತ್ರದಾರಿ ಚಿತ್ರ ಬಿಡುಗಡೆ: ಪೊಲೀಸ್ ಇನ್ಸ್ಪೆಕ್ಟರ್ ಆದ ರ್ಯಾಪರ್ ಚಂದನ್ ಶೆಟ್ಟಿ

Hubli News: ಹುಬ್ಬಳ್ಳಿ: ರ‌್ಯಾಪರ್ ಚಂದನ್ ಶೆಟ್ಟಿ ಮೊಟ್ಟ ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದು ಪೊಲೀಸ್ ಇನ್ಸ್ಪೆಕ್ಟರ್ ಪಾತ್ರದಲ್ಲಿ. ಈಗ ಫುಲ್ ಸಸ್ಪೆನ್ಸ್, ಥ್ರಿಲ್ಲರ್ ಆಗಿ ಮೂಡಿ ಬಂದಿರುವ ಸೂತ್ರದಾರಿ ಚಿತ್ರ ಇದೇ ಮೇ 9 ರಂದು ಇಡೀ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆಂದು ನಾಯಕ ನಟ ಚಂದನ್ ಶೆಟ್ಟಿ, ನಟಿ ಅಪೂರ್ವ ಹುಬ್ಬಳ್ಳಿಯಲ್ಲಿ...

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ 2025ರ ಆರನೇ ವರ್ಷದ ಪ್ರಶಸ್ತಿಗಳಿಗೆ ನಾಮ ನಿರ್ದೇಶನ ಘೋಷಣೆ

Sandalwood news: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ 2025ರ ಆರನೇ ವರ್ಷದ ಪ್ರಶಸ್ತಿಗಳಿಗೆ ನಾಮ ನಿರ್ದೇಶನಗಳನ್ನು ಘೋಷಿಸಲಾಗಿದ್ದು, 2024ರಲ್ಲಿ ತೆರೆಕಂಡ ಅತ್ಯುತ್ತಮ ಕನ್ನಡ ಚಿತ್ರಗಳನ್ನು ಆಯ್ಕೆ ಮಾಡಿ, ಅವುಗಳಲ್ಲಿ 29 ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಐವತ್ತಕ್ಕೂ ಹೆಚ್ಚು ಸಿನಿಮಾ ಪತ್ರಕರ್ತರು ಈ ನಾಮ ನಿರ್ದೇಶನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಮತದಾನದ ಮೂಲಕ ಆಯ್ಕೆ ಮಾಡಿದ್ದಾರೆ. ಈ...

ಗಾಯಕಿ ಪ್ರಥ್ವಿ ಭಟ್ ಪ್ರೇಮ ವಿವಾಹದ ಬಗ್ಗೆ ತಂದೆ ಬೇಸರ: ವಶೀಕರಣ ಮಾಡಿಸಿದ್ದಾರೆಂದು ಆರೋಪ

Sandalwood News: ಸರಿಗಮಪ ಕನ್ನಡ ರಿಯಾಲಿಟಿ ಶೋನಿಂದ ಮನೆ ಮಾತಾಗಿದ್ದ, ಮತ್ತು ಹಲವು ಸಿನಿಮಾ, ಸಿರಿಯಲ್‌ ಹಾಡಿಗೆ ದನಿಯಾಗಿದ್ದ ಗಾಯಕಿ ಪ್ರಥ್ವಿ ಭಟ್ ವಿವಾಹವಾಗಿದ್ದಾರೆ. ಆದರೆ ಇದಕ್ಕೆ ಅವರ ಮನೆಯವರು ವಿರೋಧಿಸಿದ್ದಾರೆ. ಯಾಕಂದ್ರೆ ಇದೊಂದು ಪ್ರೇಮ ವಿವಾಹವಾಗಿದ್ದು, ಈ ವಿವಾಹಕ್ಕೆ ಸರಿಗಮಪ ಜ್ಯೂರಿ ನರಹರಿ ದೀಕ್ಷಿತ್ ಎಂಬುವವರು ಸಪೋರ್ಟ್ ಮಾಡಿದ್ದು, ಇದಕ್ಕೆ ಪ್ರಥ್ವಿ ತಂದೆ ಬೇಸರ...

Bollywood News: ಶ್ರೀಲೀಲಾ ಬಾಲಿವುಡ್ ನಿಂದ ಹೊರಗೆ ಕನ್ನಡತಿಗೆ ಕೈ ಬಿಟ್ಟಿದ್ದು ಏಕೆ?

Bollywood News: ಸದ್ಯ ಬಾಲಿವುಡ್ ಅಂಗಳದಲ್ಲಿ ಕನ್ನಡ ನಟಿಮಣಿಯರದ್ದೇ ಕಾರುಬಾರು. ಈ ಮಾತು ಅಕ್ಷರಶಃ ನಿಜ. ಹಾಗೆ ನೋಡಿದರೆ, ಸಲ್ಮಾನ್ ಖಾನ್ ಜೊತೆ ರಶ್ಮಿಕಾ ಮಂದಣ್ಣ ಸಿಕಂದರ್ ಸಿನಿಮಾದಲ್ಲಿ ನಾಯಕಿ. ಆ ಸಿನಿಮಾ ರಂಜಾನ್ ಹಬ್ಬಕ್ಕೆ ರಿಲೀಸ್ ಅಗಿದೆ. ರಶ್ಮಿಕಾ ಬಾಲಿವುಡ್ ಗೆ ಹಾರಿದ ಬೆನ್ನಲ್ಲೆ ಮತ್ತೊಬ್ಬ ಕನ್ನಡ ನಟಿ ಶ್ರೀಲೀಲ ಕೂಡ ಬಾಲಿವುಡ್...

Sandalwood News: ನಟಿ ರನ್ಯಾ ರಾವ್‌ ಕಸ್ಟಮ್ಸ್‌ ವಶಕ್ಕೆ

Sandalwood News: ಅಕ್ರಮ ಚಿನ್ನ ಸಾಗಾಟದ ಆರೋಪದಲ್ಲಿ ಕನ್ನಡ ಸಿನಿಮಾ ರಂಗದ ನಟಿ ರನ್ಯಾ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ನ ಡಿಆರ್‌ಐ ತಂಡದ ಅಧಿಕಾರಿಗಳಿಂದ ನಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ದುಬೈನಿಂದ ದೆಹಲಿ ಮಾರ್ಗವಾಗಿ ಆಗಮಿಸಿದ್ದ ಅವರನ್ನು ಹೆಚ್ಚುವರಿ ಬಂಗಾರದ ಆಭರಣಗಳನ್ನು ತಂದಿರುವ...

Sandalwood News: ರಶ್ಮಿಕಾಗೆ ಮತ್ತೆ ಅದೃಷ್ಟ! ಸುಕುಮಾರ್ ಜೊತೆಯಾದ ಮಂದಣ್ಣ

Sandalwood News: ಅದೇನೇ ಇರಲಿ, ಕೆಲವು ನಟಿಯರಿಗೆ ಅದೃಷ್ಟ ಮೇಲಿಂದ ಮೇಲೆ ಹುಡುಕಿ ಬರುತ್ತಲೇ ಇರುತ್ತೆ. ಮತ್ತೆ ಇದೀಗ ಅಂಥದ್ದೊಂದು ಅವಕಾಶ ಹುಡುಕಿ ಬಂದಿರೋದು ರಶ್ಮಿಕಾ ಮಂದಣ್ಣ ಅವರಿಗೆ ಅಂದರೆ ನಂಬಲೇಬೇಕು. ಕನ್ನಡದ ಹುಡುಗಿಯಾಗಿದ್ದರೂ, ರಶ್ಮಿಕಾ ಅದೇಕೋ ಏನೋ, ಇಲ್ಲ ಸಲ್ಲದ ಹೇಳಿಕೆ ಕೊಟ್ಟು ಕನ್ನಡಿಗರ ಕೆಂಗೆಣ್ಣಿಗೆ ಗುರಿಯಾಗಿದ್ದುಂಟು. ಅಷ್ಟಾದರೂ, ಈಕೆಯನ್ನು ಹುಡುಕಿಕೊಂಡು ಸ್ಟಾರ್...

Sandalwood News: ಚಿತ್ರ ವಿಮರ್ಶೆ: ನೋಡುಗರಲ್ಲಿ ಮಂದಹಾಸ ಬೀರಿದ ಸಿದ್ಲಿಂಗು!

Sandalwood News: ಚಿತ್ರ: ಸಿದ್ಲಿಂಗು 2 ನಿರ್ದೇಶನ: ವಿಜಯಪ್ರಸಾದ್ ನಿರ್ಮಾಣ: ಶ್ರೀ ಹರಿ, ರಾಜು ಶೇರಿಗಾರ್ ತಾರಾಗಣ: ಲೂಸ್ ಮಾದ ಯೋಗಿ, ಸೋನು ಗೌಡ, ಬಿ ಸುರೇಶ, ಸುಮನ್ ರಂಗನಾಥ್‌, ಪದ್ಮಜಾ ರಾವ್, ಸೀತಾ ಕೋಟೆ, ಮಂಜುನಾಥ್ ಹೆಗಡೆ ಇತರರು. ಮಂಗಳ ಅಂದರೆ ಜೀವ. ಜೀವನೇ ಇರದ ಮುಖ ಹೇಗೆ ನೋಡಲಿ... ಸಿದ್ಲಿಂಗು ಈ ರೀತಿ ಹೇಳುವ ಮೂಲಕ ಕಥೆ ಶುರುವಾಗುತ್ತೆ....

ನಾನು ಹೈದರಾಬಾದ್‌ನವಳು ಎಂದ ರಶ್ಮಿಕಾ: ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಿ ಬೈದ ಕನ್ನಡಿಗರು

Sandalwood News: ನಟಿ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾ ರಿಲೀಸ್ ಆದ ಹೊಸತರಲ್ಲಿ ಕರ್ನಾಟಕದ ಕ್ರಶ್ ಆಗಿದ್ದರು. ಈ ಸಿನಿಮಾ ಸೆಟ್‌ನಲ್ಲೇ ರಶ್ಮಿಕಾ ಮತ್ತು ರಕ್ಷಿತ್ ಲವ್ ಶುರುವಾಗಿತ್ತು. ಮನೆಯವರ ಒಪ್ಪಿಗೆಯ ಮೇರೆಗೆ ಇವರಿಬ್ಬರು ಎಂಗೇಜ್‌ಮೆಂಟ್ ಸಹ ಮಾಡಿಕೊಂಡರು. ಆದರೆ ಈ ಪ್ರೀತಿ ತುಂಬ ದಿನ ನಿಲ್ಲಲಿಲ್ಲ. ರಶ್ಮಿಕಾ ತೆಲುಗು ನಟ ವಿಜಯ್...

SANDALWOODನಲ್ಲೂ ಭೀಮಾ ತೀರ ವಿವಾದ! ರಿಲೀಸ್ ಗೆ ಅಡ್ಡಿಆಗಿತ್ತು ಚಂದಪ್ಪ ಹರಿಜನ್ ಕಥೆ

Sandalwood News: ಸಿನಿಮಾಗಳಲ್ಲಿ ನೈಜ ಘಟನೆ ಕುರಿತ ಹಲವಾರು ಕಥೆಯುಳ್ಳ ಸಿನಿಮಾಗಳು ಬಂದಿವೆ. ಕುಖ್ಯಾತ ರೌಡಿಗಳ ಕಥೆಗಳು ಹಂತಕರ ಕಥೆಗಳ ಸಿನಿಮಾಗಳಿಗೇನೂ ಬರವಿಲ್ಲ. ಹಾಗೆ ನೋಡಿದರೆ, ಸ್ಯಾಂಡಲ್ ವುಡ್ ನಲ್ಲೂ ಕೂಡ ಹಂತಕರ ಬಗೆಗಿನ ಸಿನಿಮಾಗಳು ಬಂದಿದ್ದೂ ಇದೆ. ಅವು ಸೂಪರ್ ಹಿಟ್ ಆಗಿದ್ದೂ ಇದೆ. ದಂಡುಪಾಳ್ಯ ಸೀರೀಸ್ ಬಂದು ಸಾಕಷ್ಟು ಸದ್ದು ಮಾಡಿದ್ದು...

Sandalwood News: ಚಿರು ಹೇಳಿಕೆಗೆ ಭಾರೀ ಟೀಕೆ. ಮೆಗಾಸ್ಟಾರ್ ಲಿಂಗ ತಾರತಮ್ಯ?

Sandalwood News: ಯಾವುದೇ ಸಿನಿಮಾ ಸೆಲಿಬ್ರಿಟಿಗಳಿರಲಿ, ಅವರು ಆಗಾಗ ವಿನಾಕಾರಣ ಸುದ್ದಿ ಆಗ್ತಾನೆ ಇರ್ತಾರೆ. ಅದರಲ್ಲೂ ಅವರು ಹಾಕುವ ಡ್ರೆಸ್ ಇರಲಿ, ಖರೀದಿಸುವ ಕಾರು, ಬೈಕ್ ಇರಲಿ ಅಥವಾ ಅವರು ಮಾತನಾಡುವ ಶೈಲಿ ಆಗಿರಲಿ ಒಂದಷ್ಟು ವಿವಾದಕ್ಕೆ ಕಾರಣರಾಗಿಬಿಡುತ್ತಾರೆ. ಮಾತಾಡಿದರೂ ತಪ್ಪು, ಮಾತಾಡದಿದ್ದರೂ ತಪ್ಪು. ಸಾರ್ವಜನಿಕ ಬದುಕಿನಲ್ಲಿರುವ ಸೆಲಿಬ್ರಿಟಿಗಳು ಅಳೆದು ತೂಗಿ ಮಾತನಾಡಿದರೆ ಅದಕ್ಕೊಂದು...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img