Saturday, March 7, 2026

Sandalwood

Sandalwood: ಮಂತ್ರಾಲಯದಲ್ಲಿ ಡಾಕ್ಟರೇಟ್ ಪಡೆದ ನಟ ರಾಘವೇಂದ್ರ ರಾಜ್‌ಕುಮಾರ್

Sandalwood: ಕನ್ನಡದ ಹಿರಿಯ ನಟ ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾನಿಲಯದಿಂದ ಅವರಿಗೆ ಈ ಗೌರವ ನೀಡಲಾಗಿದೆ. ಮಂತ್ರಾಲಯದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಇದನ್ನು ರಾಘವೇಂದ್ರ ಸ್ವಾಮಿಗಳ ಪಾದಕ್ಕೆ ಅರ್ಪಿಸುವೆ ಎಂದು ರಾಘವೇಂದ್ರ ರಾಜ್‌ಕುಮಾರ್ ಹೇಳಿದ್ದಾರೆ. ಮಂತ್ರಾಲಯದಲ್ಲಿ ನಡೆದ ಗುರು ವೈಭವೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿದ್ದು, ಮಂತ್ರಾಲಯದ ಶ್ರೀಗಳಾದ ಸುಬುದೇಂಧ ತೀರ್ಥರು...

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು ರೂಪಾ ಅಯ್ಯರ್. https://youtu.be/KHxzDOG5Fe8 ಆಧ್ಯಾತ್ಮ ಚಿಂತಕಿ ಕೂಡ ಆಗಿರುವ ರೂಪಾ ಅವರು ರಾಜಕೀಯದಲ್ಲೂ ಮಿಂಚಿದ್ದು, ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಾರೆ. ಆದರೆ ಅವರು ಚುನಾವಣೆ ಟಿಕೇಟ್‌ಗಾಗಿ ಲಾಬಿ ಮಾಡಿದ್ರು, ದೆಹಲಿಗೆ ಹೋಗಿ...

ಕಿಚ್ಚ ಅಭಿಮಾನಿಗಳಿಗೆ ಕ್ರಿಸ್‌ಮಸ್ ಗಿಫ್ಟ್, ಡಿಸೆಂಬರ್ 25ಕ್ಕೆ ‘ಮಾರ್ಕ್’ ರಿಲೀಸ್ ಫಿಕ್ಸ್!

ಸುದೀಪ್ ನಟನೆಯ ‘ಮಾರ್ಕ್’ ಚಿತ್ರದ ಶೂಟಿಂಗ್ ಕೇವಲ ನಾಲ್ಕು ತಿಂಗಳಲ್ಲಿ ಪೂರ್ಣಗೊಂಡಿದ್ದು, ಡಿಸೆಂಬರ್ 25ರಂದು ಚಿತ್ರ ಬಿಡುಗಡೆಗೊಳ್ಳಲಿದೆ. ಜುಲೈನಲ್ಲಿ ಸೆಟ್ಟೇರಿದ ಈ ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ ಎಂದು ತಂಡ ತಿಳಿಸಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಸುದೀಪ್ ಇಷ್ಟು ವೇಗವಾಗಿ ಪೂರ್ಣಗೊಳಿಸಿದ ಮೊದಲ ಸಿನಿಮಾ. ಇತ್ತೀಚೆಗೆ ಬಿಡುಗಡೆಯಾದ ಟೀಸರ್‌ನಲ್ಲಿ ಸುದೀಪ್ ಅವರ ಆ್ಯಕ್ಷನ್ ದೃಶ್ಯಗಳು...

ಸಿನಿಮಾ ರಿಲೀಸ್ ಆದ್ರೂ ಪೇಮೆಂಟ್ ಇಲ್ಲ – ಯಶ್ ತಾಯಿ ಪುಷ್ಪ ವಿರುದ್ಧ ಆರೋಪ!

ರಾಕಿಂಗ್‌ ಸ್ಟಾರ್ ಯಶ್‌ ಅವರ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ 'ಕೊತ್ತಲವಾಡಿ' ಸಿನಿಮಾ ಬಿಡುಗಡೆ ಆಗಿತ್ತು. ಆಗಸ್ಟ್ 1ರಂದು ಅದ್ದೂರಿಯಾಗಿ ರಿಲೀಸ್ ಆಯಿತು. ಈಗ ಈ ಸಿನಿಮಾ ಒಟಿಟಿಗೆ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ನಟಿಸಿದ ಸಹನಟ ಮಹೇಶ್‌ ಗುರು ತಮ್ಮ ಸಂಭಾವನೆ ಇನ್ನೂ ಸಿಕ್ಕಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಸಂಭಾವನೆ...

ಸೊಸೆಗೆ ವರದಕ್ಷಿಣೆ ಕಿರುಕುಳ – S. ನಾರಾಯಣ್ ವಿರುದ್ಧ FIR

ಸ್ಯಾಂಡಲ್‌ವುಡ್‌ ಖ್ಯಾತ ನಿರ್ದೇಶಕ ಎಸ್‌. ನಾರಾಯಣ್‌ ಕೌಟುಂಬಿಕ ಕಲಹ ಬೀದಿಗೆ ಬಂದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ, ನಾರಾಯಣ್ ಕುಟುಂಬಸ್ಥರ ಮೇಲೆ ವರದಕ್ಷಿಣೆ ಕೇಸ್‌ ದಾಖಲಾಗಿದೆ. ಸೊಸೆ ಪವಿತ್ರಾ ದೂರು ಹಿನ್ನೆಲೆ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. 2021ರಲ್ಲಿ ಎಸ್.ನಾರಾಯಣ್​ ಪುತ್ರ ಪವನ್ ಹಾಗೂ ಪವಿತ್ರಾ ಮದುವೆ ಅದ್ದೂರಿಯಾಗಿ ನಡೆದಿತ್ತು. ಪವನ್‌ ಡಿಗ್ರಿಯಾಗಿರದ ಕಾರಣ, ಕೆಲಸ ಇರ್ಲಿಲ್ಲ. ಹೀಗಾಗಿ...

Sandalwood: ಪಾತ್ರಗಳು ಪ್ರಾಮುಖ್ಯತೆ ಕಳೆದುಕೊಳ್ಳುತ್ತಿದೆ! Harini Srikanth Podcast

Sandalwood: ಗೌರಿಶಂಕರ ಸಿರಿಯಲ್‌ನಲ್ಲಿ ಹರಿಣಿಯವರಿಗೆ ವಿಲನ್ ಪಾತ್ರ ನೀಡಲಾಗಿದೆ. ಈ ಬಗ್ಗೆ ಮಾತನಾಡಿರುವ ಹರಿಣಿಯವರು, ವಿಲನ್ ಪಾತ್ರ ಮಾಡಬಾರದು ಅಂತೇನಿಲ್ಲ. ಆದರೆ ಆ ಪಾತ್ರಕ್ಕೆ ಆ ರೀತಿ ವಿಲನ್ ರೀತಿ ನಡೆದುಕ``ಳ್ಳುವ ಅವಶ್ಯಕತೆ ಇದೆಯಾ ಅಂತಾ ನೋಡೋದು ಮುಖ್ಯ. ಆದರೆ ಅದನ್ನು ಈವಾಗ ಯಾರೂ ನೋಡುವುದಿಲ್ಲ. ಬದಲಾಗಿ ನಂಬರ್ಸ್ ಬರ್ತಾ ಇದ್ಯಾ, ಹಾಗಾದ್ರೆ ಇದೇ...

ಮಕ್ಕಳನ್ನು ಬಸ್, ಆಟೋದಲ್ಲಿ ಶಾಲೆಗೆ ಕಳುಹಿಸುವಾಗ ಎಚ್ಚರ: ಮಾಸ್ಟರ್ ಆನಂದ್ ಕಿವಿಮಾತು

Sandalwood: ಮಕ್ಕಳನ್ನು ಬಸ್, ಆಟೋ, ಕಾರ್, ವ್ಯಾನ್‌ನಲ್ಲಿ ಶಾಲೆಗೆ ಕಳುಹಿಸುವ ಪೋಷಕರಿಗೆ ಮಾಸ್ಟರ್ ಆನಂದ್ ಕಿವಿ ಮಾತು ಹೇಳಿದ್ದಾರೆ. ನಿಜವಾಗಿಯೂ ನಡೆದ ಘಟನೆಯನ್ನು ವಿವರಿಸಿ, ಪೋಷಕರು ಈ ಬಗ್ಗೆ ಎಚ್ಚರ ವಹಿಸಿ ಎಂದು ಎಚ್ಚರಿಕೆ ನೀಡಿದ್ದಾರೆ. ಕಿವಿಮಾತು ಏನಂದ್ರೆ, ನಿಮ್ಮ ಮಕ್ಕಳನ್ನು ಪಿಕ್ ಮಾಡೋಕ್ಕೆ ಸ್ಕೂಲ್ ಬಸ್, ಆಟೋ ಬರತ್ತೆ. ಹಾರ್ನ್ ಮಾಡ್ತಾರೆ. ನೀವು ಕೆಲಸದಲ್ಲಿ...

ಮಾತಿನಮಲ್ಲಿ ಅನುಶ್ರೀ ಪತಿ ಕೋಟ್ಯಾಧೀಶನಾ..?

ಮಾತಿನ ಮಲ್ಲಿಅನುಶ್ರೀ ಕೈ ಹಿಡಿಯುವ ಹುಡುಗ, ಹೇಗಿರಬೇಕು? ಅವರಿಗಿಂತ ಅವರ ಅಭಿಮಾನಿಗಳಿಗೆ ಈ ಕುತೂಹಲ ಜಾಸ್ತಿ ಇತ್ತು. ಫ್ಯಾನ್ಸ್‌ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಅನುಶ್ರೀ ಮದುವೆಯಾಗುತ್ತಿರುವ ಹುಡುಗ ಕೋಟ್ಯಾಧಿಪತಿಯಂತೆ. ಕನ್ನಡಚಿತ್ರರಂಗದ ದೊಡ್ಮನೆಗೆ ಸಂಬಂಧಿಯಂತೆ ಅನ್ನೋ ಊಹಾಪೋಹಗಳು ಶುರುವಾಗಿದ್ವು. ಇದಕ್ಕೆಲ್ಲಾ ಅನುಶ್ರೀ, ಆಕೆಯ ಪತಿ ರೋಷನ್‌ ತೆರೆ ಎಳೆದಿದ್ದಾರೆ. ಪರಸ್ಪರರ ಬಗ್ಗೆ ಮನದಾಳದ ಮಾತನ್ನು...

ಅನುಶ್ರೀ – ಪತಿ ರೋಷನ್‌ ಬಿರಿಯಾನಿ ಸೀಕ್ರೆಟ್?

ಪ್ರತಿಯೊಬ್ಬರಿಗೂ ತಮ್ಮ ಬಾಳಸಂಗಾತಿಯಾಗಿ ಬರೋರು, ಯಾವ ರೀತಿ ಇರಬೇಕು ಅನ್ನೋ ಕಲ್ಪನೆ ಇರುತ್ತೆ. ಅದೇ ರೀತಿ ಅನುಶ್ರೀ ಕೂಡ, ತಮ್ಮ ಪತಿಯಾಗುವವರ ಬಗ್ಗೆ, ಮದುವೆ ಬಗ್ಗೆ ಕಲ್ಪನೆ ಇಟ್ಟುಕೊಂಡಿದ್ರಂತೆ. ಅವರೀಗ ತಮ್ಮ ಮನಮೆಚ್ಚಿದ ಹುಡುಗನನ್ನೇ ಈಗ ಮದುವೆಯಾಗಿದ್ದಾರೆ. ಇದೇ ವೇಳೆ ಪತಿ ರೋಷನ್‌ ಬಗ್ಗೆ ಅನುಶ್ರೀ ತಮ್ಮ ಮನದಾಳದ ಮಾತನ್ನ ಹೇಳಿಕೊಂಡಿದ್ದಾರೆ. ಪ್ರೇಮಿಗಳು, ಗಂಡ-ಹೆಂಡತಿ ಅನ್ನೋದಕ್ಕಿಂತಲೂ...

‘ದೊಡ್ಮನೆ ನ್ಯಾಯ’ ಶ್ರೀದೇವಿ ಖಡಕ್ ಪ್ರಶ್ನೆ!

ಸ್ಯಾಂಡಲ್‌ವುಡ್‌ ನಟಿ ರಮ್ಯಾ ಅವರು ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಂತ ಪೋಸ್ಟ್ ಮಾಡಿದ್ದು ಫ್ಯಾನ್ಸ್ ವಾರ್‌ಗೆ ಕಾರಣವಾಗಿದೆ. ಅದಕ್ಕೆ ಪ್ರತಿಯಾಗಿ ದರ್ಶನ್ ಅವರ ಕೆಲ ಅಭಿಮಾನಿಗಳು ರಮ್ಯಾಗೆ ಅಶ್ಲೀಲ, ಅಸಭ್ಯ ಸಂದೇಶಗಳನ್ನು ಕಳುಹಿಸಿದ್ರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಈ ಅಸಭ್ಯ ಸಂದೇಶಗಳನ್ನು ಕಂಡು ನಟ ಪ್ರಥಮ್, ಶಿವರಾಜ್ ಕುಮಾರ್, ವಿನಯ್ ರಾಜ್...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img