Friday, January 30, 2026

#sandalwood actor duniya vijay

Darshan : ಇವರೆಲ್ಲ ಜೈಲಿಗೆ ಹೋಗಿಬಂದವರು! : ಕನ್ನಡ ತಾರೆಯರ ಜೈಲು ದರ್ಶನ…

ತಪ್ಪು ಯಾರೇ ಮಾಡಿದರೂ ಅದು ತಪ್ಪೇ. ಸಾಮಾನ್ಯನೇ ಇರಲಿ ಅಥವಾ ವಿಐಪಿಗಳೇ ಇರಲಿ. ಕಾನೂನಿಗೆ ತಲೆಬಾಗಬೇಕು, ಶಿಕ್ಷೆ ಅನುಭವಿಸಬೇಕು. ಇಲ್ಲೀಗ ಹೇಳಹೊರಟಿರುವ ವಿಷಯ, ಕನ್ನಡ ಚಿತ್ರರಂಗದ ಕೆಲ ನಟ,ನಟಿಯರು ಕೂಡ ಒಂದಲ್ಲ ಒಂದು ತಪ್ಪು ಎಸಗುವ ಮೂಲಕ ಶಿಕ್ಷೆ ಅನುಭವಿಸಿದ್ದಾರೆ. ಜೈಲು ಮುಖ ನೋಡಿ ಹೊರಬಂದವರೆ. ಹಾಗಾದರೆ ಕನ್ನಡದಲ್ಲಿ ಯಾವೆಲ್ಲ ನಟ, ನಟಿಯರು ಯಾವ...

ರಜಿನಿಕಾಂತ್ ಗೆ ಎದುರಾಗಲಿದ್ದಾರಾ ದುನಿಯಾ ವಿಜಿ ?

ಸಿನಿಮಾ ಸುದ್ದಿ: ತಮಿಳಿನ ಸೂಪರ್ ಸ್ಟಾರ್ ರಜಿನಿಕಾಂತ ಅವರ 171 ಸಿನಿಮಾವನ್ನು ಲಿಯೋ ಸಿನಿಮಾ ನಿರ್ದೇಶಕ ಲೋಕೇಶ್ ಕನಕರಾಜ ಅವರು ನಿರ್ದೇಶನ ಮಾಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು ಆದರೆ ಇನ್ನೊಂದು ಸ್ಪೆಶಲ್ ಸುದ್ದಿ ಹರಿದಾಡುತ್ತಿದ್ದೆ. ಅದೇನೆಂದರೆ ಸೂಪರ್ ಸ್ಟಾರ್ ಜೊತೆ ಕನ್ನಡದ ಕರಿಜಿರತೆ ದುನಿಯಾ ವಿಜಿ ಕಳನಾಯಕನಾಗಿ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ ಇದು...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img